Webdunia - Bharat's app for daily news and videos

Install App

ಮಾಜಿ ಸಿಎಂ ಗೆದ್ದ ಕ್ಷೇತ್ರದಲ್ಲಿ ಶಾಲೆ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 17 ಆಗಸ್ಟ್ 2018 (21:55 IST)
ಮಾಜಿ ಸಿಎಂ ಹಾಗೂ ಬದಾಮಿ ಶಾಸಕರಾಗಿರುವ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಶಾಲೆಯೊಂದು ಅಧೋಗತಿಗೆ ಬಂದಿದೆ. ಈಗಾಗಲೇ ಎರಡು ಮೂರು ಬಾರಿ ಭೇಟಿ ನೀಡಿದ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಗೊತ್ತೇ ಇಲ್ವಾ....? ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಬಾಗಲಕೋಟೆ  ಜಿಲ್ಲೆಯ  ಬದಾಮಿ  ತಾಲ್ಲೂಕಿನ  ಗುಳೇದಗುಡ್ಡ  ನಗರದ ನಡುವಿನಪೇಟೆ ಶಾಲೆ ದುಸ್ಥಿತಿಯಲ್ಲಿದೆ.

ಸುಮಾರು 3 ರಿಂದ 4 ವರ್ಷ ದುರಸ್ತಿಯಾಗುತ್ತಿಲ್ಲ  ಎಂದು ವಿದ್ಯಾರ್ಥಿಗಳು  ಮತ್ತು  ಶಿಕ್ಷಕರು ದೂರುತ್ತಿದ್ದಾರೆ.
ಶಾಲೆಯ ದುರಸ್ತಿಗಾಗಿ ಸುಮಾರು 50 ಸಾವಿರ ರೂ.  ಇಡಲಾಗಿದೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಹೇಳಿದ್ದಾರೆ .
ಮಂಜೂರು  ಆದ ಕೂಡಲೇ  ಅದನ್ನು  ದುರಸ್ತಿ ಮಾಡಲಾಗುತ್ತದೆ  ಎಂದು  ಹೇಳಿದ್ದಾರೆ.

ಹಣ ಮಂಜೂರಾಗುವವರೆಗೂ ಶಾಲೆಯ ಮತ್ತು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಪಾಡು ಆ ದೇವರಿಗೆ  ಗತಿ ಎನ್ನುವಂತಾಗಿದೆ. ಮಳೆಗಾಲದಲ್ಲಿ ಮಕ್ಕಳು ಮತ್ತು ಶಿಕ್ಷಕರು ಜೀವವನ್ನು ಕೈಯಲ್ಲಿ ಹಿಡಿದು ಹಾಳಾದ ಕಟ್ಟಡದಲ್ಲಿ ಕಲಿಯಬೇಕಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments