Webdunia - Bharat's app for daily news and videos

Install App

ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಗೆ ಮಗ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 10 ಅಕ್ಟೋಬರ್ 2019 (11:26 IST)
ಕೋಲಾರ : ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಮಗ  ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ನಡೆದಿದೆ.




ಶಂಕರ ನಾರಾಯಣ ಮೂರ್ತಿ ಕೊಲೆಯಾದ ವ್ಯಕ್ತಿ, ಸಂತೋಷ್ ಕೊಲೆ ಮಾಡಿದ ಆರೋಪಿ. ಶಂಕರ ನಾರಾಯಣ ಮೂರ್ತಿಯೊಂದಿಗೆ ಸಂತೋಷ್ ತಾಯಿ ಅಕ್ರಮ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ಸಂತೋಷ್ ತಂದೆ ಮತ್ತು ತಾಯಿಯ ನಡುವೆ ಜಗಳ ನಡೆದಿದೆ. ಈ ವಿಚಾರ ತಿಳಿದ ಸಂತೋಷ್ ಕೋಪಗೊಂಡು ತಂದೆಯ ಜೊತೆ ಸೇರಿ ಶಂಕರ ನಾರಾಯಣ ಮೂರ್ತಿ ಕತ್ತು  ಕೊಯ್ದು ಕೊಲೆ ಮಾಡಿದ್ದಾರೆ.


ಬಂಗಾರಪೇಟೆಯ ಕಾಮಸಮುದ್ರ ಪೊಲೀಸ್ ಠಾಣೆ ಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ತಂದೆ ಮಗನನ್ನು  ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments