Webdunia - Bharat's app for daily news and videos

Install App

ಶೀಲ ಶಂಕಿಸಿದ ಪತಿ ಮಾಡಿದ ಕೆಲಸವೇನು ಗೊತ್ತಾ?

Webdunia
ಮಂಗಳವಾರ, 19 ಡಿಸೆಂಬರ್ 2017 (12:19 IST)
ಪತ್ನಿಯ ಶೀಲದ ಬಗ್ಗೆ ಅನುಮಾನವಿದ್ದ ಪತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದು, ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಹರಪ್ಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದ ತಿಪ್ಪನಾಯ್ಕ್ ಪತ್ನಿ ಲಕ್ಷ್ಮೀಬಾಯಿಗೆ ಬೆಂಕಿ ಹಚ್ಚಿರುವ ಪತಿ. ಈ ದಂಪತಿಗೆ ಆರು ವರ್ಷಗಳ ಹಿಂದೆ ಮದುವೆಯಾಗಿದ್ದು, ಒಬ್ಬ ಮಗ ಕೂಡ ಇದ್ದಾನೆ

ಪ್ರತಿನಿತ್ಯ ಕುಡಿದು ಲಕ್ಷ್ಮಿಬಾಯಿ ಮೇಲೆ ಹಲ್ಲೆ ನಡೆಸುತ್ತಿದ್ದ ಆರೋಪಿ ತಿಪ್ಪನಾಯ್ಕ್ ಪತ್ನಿ ಶೀಲ ಶಂಕಿಸಿ ಒಂದೆಡರು ಬಾರಿ ಸೀಮೆ ಎಣ್ಣೆ ಸುರಿದು ಕೊಲೆಗೂ ಯತ್ನಿಸಿದ್ದಾನೆ. ಇದರಿಂದ ಬೇಸತ್ತ ಲಕ್ಷ್ಮಿಬಾಯಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಪತಿಯ ಮನವೊಲಿಕೆಯಿಂದ ವಾಪಸ್ ಮನೆಗೆ ಬಂದಿದ್ದ ಲಕ್ಷ್ಮಿಬಾಯಿಯನ್ನು ಕೂಲಿ ಕೆಲಸಕ್ಕೆ ಹೋಗುವಾಗ ತಡೆದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments