ವಿದ್ಯಾರ್ಥಿನಿಗೆ ನೀತಿ ಪಾಠ ಹೇಳಬೇಕಾದ ಶಿಕ್ಷಕ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 10 ಫೆಬ್ರವರಿ 2019 (10:09 IST)
ಕೊಪ್ಪಳ : ವಿದ್ಯಾರ್ಥಿಗೆ ನೀತಿ ಪಾಠ ಹೇಳಬೇಕಾದ ಶಿಕ್ಷಕನೊಬ್ಬ ವಿದ್ಯಾರ್ಥಿನಿಯೊಬ್ಬಳಿಗೆ ಲವ್ ಮಾಡುವಂತೆ ಪೀಡಿಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.


ಯಾರು ಇಲ್ಲದ ವೇಳೆ ವಿದ್ಯಾರ್ಥಿನಿಯನ್ನು ಸ್ಟಾಫ್ ರೂಮಿಗೆ ಕರೆದ ಶಿಕ್ಷಕ ತನ್ನನ್ನು ಲವ್ ಮಾಡು, ಪಪ್ಪಿ ಕೊಡು ಎಂದು ಪೀಡಿಸಿದ್ದಾನೆ. ಶಿಕ್ಷಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ಶಾಲೆಗೆ ಹೋಗುವುದನ್ನು ಬಿಟ್ಟಿದ್ದಾಳೆ.


ಪೋಷಕರು ಈ ಬಗ್ಗೆ ವಿಚಾರಿಸಿದಾಗ ವಿದ್ಯಾರ್ಥಿನಿ ಶಿಕ್ಷಕನ ವರ್ತನೆಯ ಬಗ್ಗೆ ಹೇಳಿದ್ದಾಳೆ. ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ಆಗಮಿಸಿ  ಶಿಕ್ಷಕನನ್ನು ಪ್ರಶ್ನಿಸಿದ್ದಕ್ಕೆ ಶಿಕ್ಷಕ ತನ್ನ ಆರೋಪವನ್ನು ಅಲ್ಲಗಳೆದು ಕಣ್ಣೀರಿಟ್ಟಿದ್ದಾನೆ. ಮಾಹಿತಿ ತಿಳಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments