Select Your Language

Notifications

webdunia
webdunia
webdunia
webdunia

ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿನಿಗೆ ಸಮಾಧಾನ ಮಾಡುವ ನೆಪದಲ್ಲಿ ಶಿಕ್ಷಕ ಹೇಳಿದ್ದೇನು ಗೊತ್ತಾ?

ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿನಿಗೆ ಸಮಾಧಾನ ಮಾಡುವ ನೆಪದಲ್ಲಿ ಶಿಕ್ಷಕ ಹೇಳಿದ್ದೇನು ಗೊತ್ತಾ?
ಮಂಡ್ಯ , ಗುರುವಾರ, 2 ಮೇ 2019 (13:52 IST)
ಮಂಡ್ಯ : ಎಸ್‍.ಎಸ್‍.ಎಲ್‍.ಸಿ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿನಿಗೆ ಸಮಾಧಾನ ಹೇಳುವ ನೆಪದಲ್ಲಿ ಶಿಕ್ಷಕನೊಬ್ಬ ಲವ್ ಯೂ ಎಂದು ಹೇಳಿದ ಘಟನೆ ಮಂಡ್ಯದ ನೆಹರು ನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ.



ಮೇಘನಾಥ್  ಇಂತಹ ಘನಕಾರ್ಯ ಮಾಡಿದ ಶಿಕ್ಷಕ. ಈತ ವಿದ್ಯಾರ್ಥಿನಿಯೊಬ್ಬಳು  ಎಸ್‍.ಎಸ್‍.ಎಲ್‍.ಸಿ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದಳು. ಇದನ್ನು ತಿಳಿದ ಶಿಕ್ಷಕ ಆಕೆಗೆ ಪೋನ್ ಮಾಡಿ ಮತ್ತೆ ಪರೀಕ್ಷೆ ಬರೆಯಲು ಸಹಾಯ ಮಾಡುವ ನೆಪ ಹೇಳಿ ಐ ಲವ್ ಯೂ ಎಂದಿದ್ದಾನೆ.

 

ಇದನ್ನು ಕೇಳಿಸಿಕೊಂಡ ಪೋಷಕರು ಶಿಕ್ಷಕ ಮೇಘನಾಥ್ ವಿರುದ್ಧ ದೂರು ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಸಿಬಿಎಸ್‌ಇ ಪಿಯುಸಿ ದ್ವಿತೀಯ ಫಲಿತಾಂಶ ಪ್ರಕಟ