Webdunia - Bharat's app for daily news and videos

Install App

ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿನಿಗೆ ಸಮಾಧಾನ ಮಾಡುವ ನೆಪದಲ್ಲಿ ಶಿಕ್ಷಕ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 2 ಮೇ 2019 (13:52 IST)
ಮಂಡ್ಯ : ಎಸ್‍.ಎಸ್‍.ಎಲ್‍.ಸಿ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿನಿಗೆ ಸಮಾಧಾನ ಹೇಳುವ ನೆಪದಲ್ಲಿ ಶಿಕ್ಷಕನೊಬ್ಬ ಲವ್ ಯೂ ಎಂದು ಹೇಳಿದ ಘಟನೆ ಮಂಡ್ಯದ ನೆಹರು ನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ.



ಮೇಘನಾಥ್  ಇಂತಹ ಘನಕಾರ್ಯ ಮಾಡಿದ ಶಿಕ್ಷಕ. ಈತ ವಿದ್ಯಾರ್ಥಿನಿಯೊಬ್ಬಳು  ಎಸ್‍.ಎಸ್‍.ಎಲ್‍.ಸಿ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದಳು. ಇದನ್ನು ತಿಳಿದ ಶಿಕ್ಷಕ ಆಕೆಗೆ ಪೋನ್ ಮಾಡಿ ಮತ್ತೆ ಪರೀಕ್ಷೆ ಬರೆಯಲು ಸಹಾಯ ಮಾಡುವ ನೆಪ ಹೇಳಿ ಐ ಲವ್ ಯೂ ಎಂದಿದ್ದಾನೆ.

 

ಇದನ್ನು ಕೇಳಿಸಿಕೊಂಡ ಪೋಷಕರು ಶಿಕ್ಷಕ ಮೇಘನಾಥ್ ವಿರುದ್ಧ ದೂರು ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments