Webdunia - Bharat's app for daily news and videos

Install App

ಸಂಚಾರ ನಿಯಂತ್ರಕ ಪೊಲೀಸರಿಗೆ ಒಪ್ಪಿಸಿದ್ದಾದರೂ ಏನು ಗೊತ್ತಾ?

Webdunia
ಸೋಮವಾರ, 16 ಜುಲೈ 2018 (16:21 IST)
ರಸ್ತೆಯಲ್ಲಿ ನೋಟ್ ಸಿಕ್ಕರೆ ಹಿಂದೆ ಮುಂದೆ ನೋಡದೇ ಎತ್ತಿಟ್ಟುಕೊಳ್ಳುವವರೇ ಬಹಳ ಜನ. ಇನ್ನು ಬಂಗಾರ ಸಿಕ್ಕರೆ?... ಅಯ್ಯೋ ಯಾರಾದರೂ ಸಿಕ್ಕ ಚಿನ್ನವನ್ನು ಕೊಡುತ್ತಾರಾ? ಎಂದು ಹಲವರು ಹುಬ್ಬೇರಿಸಬಹುದು. ಆದರೆ ಆ ಸಂಚಾರ ನಿಯಂತ್ರಕ  ಮಾಡಿದ್ದೇ ಬೇರೆ.

ಮಾನವೀಯತೆ ಮೆರೆದ ಕೆಎಸ್ ಆರ್ ಟಿಸಿ ಬಸ್ ಸಂಚಾರ ನಿಯಂತ್ರಕ ಈಗ ಗಮನ ಸೆಳೆದಿದ್ದಾರೆ.
ಬಸ್ ನಿಲ್ದಾಣದಲ್ಲಿ ಸಿಕ್ಕ ಬಂಗಾರದ ತಾಳಿ ಸರವನ್ನು ಪೊಲೀಸರಿಗೆ ಒಪ್ಪಿಸಿ ಮಾದರಿಯಾಗಿದ್ದಾರೆ ಆ
ಸಂಚಾರ ನಿಯಂತ್ರಕ. ಪ್ರಯಾಣಿಕರಿಗೆ ಸಂಬಂಧಿಸಿದ ತಾಳಿ ಸರ ಚಿಕ್ಕಮಗಳೂರು ಜಿಲ್ಲೆಕೊಟ್ಟಿಗೆಹಾರಬಸ್ ನಿಲ್ದಾಣದಲ್ಲಿ ಸಿಕ್ಕಿತ್ತು. ಬಂಗಾರದ ತಾಳಿ ಸರವನ್ನು‌‌ ಬಣಕಲ್ ಪೊಲೀಸರಿಗೆ  ಸಂಚಾರ ನಿಯಂತ್ರಕ ಒಪ್ಪಿಸಿದ್ದಾರೆ.
ಮಾನವೀಯತೆ ಮೆರೆದ ಕೊಟ್ಟಿಗೆಹಾರ ಬಸ್ ನಿಲ್ದಾಣದ ಸಂಚಾರ ನಿಯಂತ್ರಕನಾಗರಾಜ್ ಶೆಟ್ಟಿಯವರಾಗಿದ್ದಾರೆ.

ನಾಗರಾಜ್ ಶೆಟ್ಟಿ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಸುಮಾರು‌10 ಸಾವಿರಕ್ಕೂ ಹೆಚ್ಚು ಮೌಲ್ಯದಮಾಂಗಲ್ಯ ಸರ ಅದಾಗಿದೆ. ಸರ ಕಳೆದುಕೊಂಡವರು ಬಣಕಲ್ಠಾಣೆಗೆ ಹೋಗಿವಾಪಸ್ ಪಡೆಯುವಂತೆ   ನಾಗರಾಜ್ ಶೆಟ್ಟಿ‌  ಮನವಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments