Select Your Language

Notifications

webdunia
webdunia
webdunia
webdunia

ಸಭೆಗೆ ಮಾಸ್ಕ್ ಧರಿಸದೆ ಬಂದ ಮಹಿಳಾ ಅಧಿಕಾರಿಗೆ ಕೇಂದ್ರ ಸಚಿವರು ಮಾಡಿದ್ದೇನು ಗೊತ್ತಾ?

ಸಭೆಗೆ ಮಾಸ್ಕ್ ಧರಿಸದೆ ಬಂದ ಮಹಿಳಾ ಅಧಿಕಾರಿಗೆ ಕೇಂದ್ರ ಸಚಿವರು ಮಾಡಿದ್ದೇನು ಗೊತ್ತಾ?
ಧಾರವಾಡ , ಬುಧವಾರ, 8 ಜುಲೈ 2020 (09:30 IST)
ಧಾರವಾಡ : ಕೊರೊನಾ ಭೀತಿಯಿರುವ ಈ ವೇಳೆ ಮಾಸ್ಕ್ ಧರಿಸದೆ ಸಭೆಗೆ ಆಗಮಿಸಿದ ಮಹಿಳಾ ಅಧಕಾರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಆ ವೇಳೆ ವಿಶೇಷ ಭೂಸ್ವಾಧಿನಾಧಿಕಾರಿ ಶಾರದಾ ಕೋಲ್ಕಾರ್ ಅವರು ಮಾಸ್ಕ್ ಧರಿಸದೆ ಸಭೆಗೆ ಆಗಮಿಸಿದ್ದರು. ಇದಕ್ಕೆ ಗರಂ ಆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊರಗೆ ಹೋಗುವಂತೆ ಸೂಚಿಸಿದ್ದಾರೆ. ಬಳಿಕ ಅಧಿಕಾರಿ ಮಾಸ್ಕ್ ತರಿಸಿ ಧರಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೀನಾಕ್ಕೆ ಮತ್ತೊಂದು ಶಾಕ್ ನೀಡಲು ಭಾರತ ಸಜ್ಜು