Webdunia - Bharat's app for daily news and videos

Install App

ಮಗಳು ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಹೆತ್ತವರಿಗೆ ಗ್ರಾಮದ ಮುಖಂಡ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 26 ಜನವರಿ 2019 (07:00 IST)
ಮಂಡ್ಯ : ಎತ್ತಿಗೆ ಜ್ವರ ಬಂದ್ರೆ ಎಮ್ಮಗೆ ಬರೆ ಹಾಕಿದರೂ ಎಂಬ ಗಾದೆ ಮಾತಿನಂತೆ ಮಗಳು ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಹೆತ್ತವರಿಗೆ ಬಹಿಷ್ಕಾರದ ಶಿಕ್ಷೆ ವಿಧಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.

ತಿಗಳ ಸಮುದಾಯದ ಯಶೋಧ ಒಕ್ಕಲಿಗ ಸಮುದಾಯದ ವೆಂಕಟರಾಜು ಜೊತೆ ವಿವಾಹವಾಗಿದ್ದಳು. ಈ ಅಂತರ್ಜಾತಿ ವಿವಾಹಕ್ಕೆ ಕುಟುಂಬದವರ ಒಪ್ಪಿಗೆ ಇದ್ದರೂ ಕೂಡ ಗ್ರಾಮದ ಮುಖಂಡರು ಇದಕ್ಕೆ ಒಪ್ಪಿರಲಿಲ್ಲ.

 

ಆದರೆ ಗರ್ಭಿಣಿಯಾಗಿದ್ದ ಯಶೋಧಳನ್ನು ಆಕೆಯ ಹೆತ್ತವರು ತವರಿಗೆ ಕರೆ ತಂದಿದ್ದಕ್ಕೆ ಕೋಪಗೊಂಡ ಗ್ರಾಮದ ಮುಖಂಡ ಯಶೋಧ ಕುಟುಂಬಕ್ಕೆ 25 ಸಾವಿರ ದಂಡ ಹಾಕಿ, ಮನೆಯಿಂದ ಮಗಳನ್ನು ಹೊರಹಾಕುವಂತೆ ಸೂಚನೆ ನೀಡಿದ್ದರು. ಇದಕ್ಕೆ ಅವರು ಒಪ್ಪದಿದ್ದಾಗ ಅವರನ್ನು ಕುದಿಂದ ಹಾಗೂ ಊರಿಂದ ಬಹಿಷ್ಕಾರ  ಹಾಕಿದ್ದಾರೆ.

 

ಮುಖಂಡರ ಈ ತೀರ್ಮಾನಗಳಿಂದ ಮನನೊಂದಿರುವ ಯಶೋಧ ಕುಟುಂಬಸ್ಥರು, ನ್ಯಾಯ ದೊರಕಿಸಿಕೊಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments