Webdunia - Bharat's app for daily news and videos

Install App

ಶಾಲೆ ಕಾಲೇಜುಗಳಲ್ಲಿ ಏನೆಲ್ಲ ಕಳ್ಳತನ ಆಗ್ತಿತ್ತು ಗೊತ್ತಾ?

Webdunia
ಮಂಗಳವಾರ, 27 ಜೂನ್ 2023 (12:42 IST)
ದಾವಣಗೆರೆ : ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರ ಕೂಲಂಬಿ ಸರ್ಕಾರಿ ಪಿಯುಸಿ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಕುಂದೂರ ಆಂಜನೇಯ ಟಿ (30) ಹಾಗೂ ಎನ್ ಎಚ್ ಆಕಾಶ ಬಂಧಿತರು. ಇನ್ನು ಈ ಆರೋಪಿಗಳು ಕಾಲೇಜಿನ ಗಣಕ ಯಂತ್ರ ಕೊಠಡಿಯ ಬಾಗಿಲು ಮುರಿದು ಯುಪಿಎಸ್, ಲ್ಯಾಪ್ ಟಾಪ್, ಪ್ರಾಜೆಕ್ಟರ್ ಸೇರಿ 84 ಸಾವಿರ ರೂಪಾಯಿ ಮೌಲ್ಯದ ವಸ್ತುಗಳ ಕಳ್ಳತನ ಮಾಡಿದ್ದರು.

ಈ ಹಿಂದೆ ಕೂಡ ಇದೇ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ಕಂಪ್ಯೂಟರ್ಗಳ ಕಳ್ಳತನ ಆಗಿತ್ತು. ಈ ಕುರಿತು ಆರೋಪಿಗಳನ್ನ ಪೊಲೀಸರು ಇನ್ನಷ್ಟು ವಿಚಾರಣೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments