Webdunia - Bharat's app for daily news and videos

Install App

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಸ್ಮಾರಕ ನಿರ್ಮಾಣವಾಗಿದ್ದೆಲ್ಲಿ ಗೊತ್ತಾ?

Webdunia
ಮಂಗಳವಾರ, 7 ಆಗಸ್ಟ್ 2018 (15:03 IST)
ಬಳ್ಳಾರಿಯ ಗಾಂಧಿಭವನದ ಮುಂದೆ 70 ನೇ ಸ್ವಾತಂತ್ಯ ದಿನಾಚರಣೆಯ ಹಿನ್ನಲೆಯಲ್ಲಿ ಪ್ರಜಾ ಪ್ರಭುತ್ವ ಮಾದರಿಯನ್ನು ನಿರ್ಮಿಸಲಾಗಿದೆ. ಇತಿಹಾಸವನ್ನು ಮುಂದಿನ ಪೀಳಿಗೆ ತಿಳಿಸುವ ನಿಟ್ಟಿನಲ್ಲಿ ಸ್ಮಾರಕದ ನಿರ್ಮಾಣವನ್ನು ಬೆಳಗಾವಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಗಾಂಧಿವಾಧಿ 97 ವರ್ಷದ ಗಂಗಪ್ಪ ಮುದ್ದಪ್ಪ ಮಾಳಿಗಿ ಅಗಸ್ಟ್ 9 ರಂದು ಉದ್ಟಾಟಿಸಲಿದ್ದಾರೆ. ಹೀಗಂತ ಗಾಂಧಿ ಭವನದ  ಸಂಚಾಲಕ ಟಿ.ಜಿ.ವಿಠ್ಠಲ್ ತಿಳಿಸಿದ್ದಾರೆ.

ನಗರದ ಗಾಂಧಿಭವನದಲ್ಲಿ ಮಾತನಾಡಿದ ಅವರು,  ಪ್ರಜಾಪ್ರಭುತ್ವವನ್ನು ಬಲಪಡಿಸಲು ಇತಿಹಾಸವನ್ನು  ಇಂದಿನ ಹಾಗೂ ಮುಂದಿನ ಪೀಳಿಗೆಗೆ ಹಸ್ತಾತಂತರಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಸ್ವಾತಂತ್ರ್ಯ ಭಾರತ 70 ವರ್ಷಗಳ ಆಚರಣೆ ಐತಿಹಾಸಿಕ  ಮೈಲುಗಲ್ಲು ಆಗಿಸುವ ನಿಟ್ಟಿನಲ್ಲಿ  ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಬಳ್ಳಾರಿಯ ಸೆಂಟ್ರಲ್ ಜೈಲು. ಕೇಂದ್ರ ಕಾರಗ್ರಹ ಹಾಗೂ ಅಲ್ಲೀಪರ  ಜೈಲುಗಳಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿ ಇಡಲಾಗಿತ್ತು. ಅನೇಕ ನಾಯಕರು ಈ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟದ ಭಾಷಣ ಮಾಡಿದ ನೆನಪಿಗಾಗಿ ಹಾಗೂ  ಪ್ರಜಾ ಪ್ರಭುತ್ವದ ನಾಲ್ಕು ಅಂಗಗಳನ್ನು ಎತ್ತಿಹಿಡಿಯುವ ಸಲುವಾಗಿ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಆ.9 ರಂದು ಹಿರಿಯ ಗಾಂಧಿವಾದಿ ಮಾಳಗಿ ಉದ್ಟಾಟಿಸಲಿದ್ದಾರೆ ಎಂದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ

iPhone 18 ಲಾಂಚ್ ಆಗುತ್ತಿದ್ದಂತೇ iPhone 17 ಬೆಲೆ ಭಾರೀ ಏರಿಕೆ: ಸೋಷಿಯಲ್ ಮೀಡಿಯಾದಲ್ಲಿ ಫುಲ್ ಹಲ್ ಚಲ್

ಮತ್ತೊಂದು ಕಾನೂನು ಸಂಕಷ್ಟದ ಸುಳಿಯಲ್ಲಿ ನಟ ದರ್ಶನ್‌: ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸಮನ್ಸ್

ಏಯ್ ಸುಮ್ನಿರಮ್ಮಾ… ದಲಿತ ಯುವತಿ ಪ್ರಶ್ನೆಗೆ ಕೆಂಡಾಮಂಡಲರಾದ ಸಚಿವ ಶಿವಲಿಂಗೇಗೌಡ: Video

ಮುಂದಿನ ಸುದ್ದಿ
Show comments