ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಸ್ಮಾರಕ ನಿರ್ಮಾಣವಾಗಿದ್ದೆಲ್ಲಿ ಗೊತ್ತಾ?

Webdunia
ಮಂಗಳವಾರ, 7 ಆಗಸ್ಟ್ 2018 (15:03 IST)
ಬಳ್ಳಾರಿಯ ಗಾಂಧಿಭವನದ ಮುಂದೆ 70 ನೇ ಸ್ವಾತಂತ್ಯ ದಿನಾಚರಣೆಯ ಹಿನ್ನಲೆಯಲ್ಲಿ ಪ್ರಜಾ ಪ್ರಭುತ್ವ ಮಾದರಿಯನ್ನು ನಿರ್ಮಿಸಲಾಗಿದೆ. ಇತಿಹಾಸವನ್ನು ಮುಂದಿನ ಪೀಳಿಗೆ ತಿಳಿಸುವ ನಿಟ್ಟಿನಲ್ಲಿ ಸ್ಮಾರಕದ ನಿರ್ಮಾಣವನ್ನು ಬೆಳಗಾವಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಗಾಂಧಿವಾಧಿ 97 ವರ್ಷದ ಗಂಗಪ್ಪ ಮುದ್ದಪ್ಪ ಮಾಳಿಗಿ ಅಗಸ್ಟ್ 9 ರಂದು ಉದ್ಟಾಟಿಸಲಿದ್ದಾರೆ. ಹೀಗಂತ ಗಾಂಧಿ ಭವನದ  ಸಂಚಾಲಕ ಟಿ.ಜಿ.ವಿಠ್ಠಲ್ ತಿಳಿಸಿದ್ದಾರೆ.

ನಗರದ ಗಾಂಧಿಭವನದಲ್ಲಿ ಮಾತನಾಡಿದ ಅವರು,  ಪ್ರಜಾಪ್ರಭುತ್ವವನ್ನು ಬಲಪಡಿಸಲು ಇತಿಹಾಸವನ್ನು  ಇಂದಿನ ಹಾಗೂ ಮುಂದಿನ ಪೀಳಿಗೆಗೆ ಹಸ್ತಾತಂತರಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಸ್ವಾತಂತ್ರ್ಯ ಭಾರತ 70 ವರ್ಷಗಳ ಆಚರಣೆ ಐತಿಹಾಸಿಕ  ಮೈಲುಗಲ್ಲು ಆಗಿಸುವ ನಿಟ್ಟಿನಲ್ಲಿ  ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಬಳ್ಳಾರಿಯ ಸೆಂಟ್ರಲ್ ಜೈಲು. ಕೇಂದ್ರ ಕಾರಗ್ರಹ ಹಾಗೂ ಅಲ್ಲೀಪರ  ಜೈಲುಗಳಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿ ಇಡಲಾಗಿತ್ತು. ಅನೇಕ ನಾಯಕರು ಈ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟದ ಭಾಷಣ ಮಾಡಿದ ನೆನಪಿಗಾಗಿ ಹಾಗೂ  ಪ್ರಜಾ ಪ್ರಭುತ್ವದ ನಾಲ್ಕು ಅಂಗಗಳನ್ನು ಎತ್ತಿಹಿಡಿಯುವ ಸಲುವಾಗಿ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಆ.9 ರಂದು ಹಿರಿಯ ಗಾಂಧಿವಾದಿ ಮಾಳಗಿ ಉದ್ಟಾಟಿಸಲಿದ್ದಾರೆ ಎಂದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments