ಸಚಿವ ಡಿಕೆಶಿ ತೆರಳಿದ್ದೆಲ್ಲಿಗೆ ಗೊತ್ತಾ?

Webdunia
ಭಾನುವಾರ, 9 ಸೆಪ್ಟಂಬರ್ 2018 (19:39 IST)
ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರಗೆ ಕೇಂದ್ರದ ಜಾರಿ ನಿರ್ದೇಶನಾಲಯದಿಂದ ಬಂಧನದ ಆತಂಕ ಎದುರಾಗಿದೆ.

ಜಲಸಂಪನ್ಮೂಲ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರು ಅಜ್ಱಆತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಕೇಂದ್ರದ ಜಾರಿ ನಿರ್ದೇಶನಾಲಯವು ಸಚಿವರಾದ ಡಿ.ಕೆ.ಶಿ ಅವರ ವಿರುದ್ಧ ಐಸಿಐಆರ್ ದಾಖಲಿಸಿದೆ ಎಂಬ ಮಾಹಿತಿಗಳು ಹೊರಗೆ ಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವರು ಎಲ್ಲಿ ಇದ್ದಾರೆ ಎನ್ನುವ ವಿಷಯವೂ ಅವರ ಆಪ್ತರಿಗೆ ತಿಳಿದಿಲ್ಲ.

ಬೆಂಗಾವಲು ಪಡೆ ಬದಿಗಿರಿಸಿ ಅಜ್ಱಆತ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೇ ಸರಕಾರಿ ಕಾರನ್ನೂ ಸಚಿವ ಡಿ.ಕೆ.ಶಿವಕುಮಾರ ಬದಿಗಿರಿಸಿ ಹೋಗಿದ್ದಾರೆ.

ಮತ್ತೊಂದೆಡೆ, ಸಚಿವ ಡಿ.ಕೆ.ಶಿವಕುಮಾರ ಕಾನೂನು ಪಂಡಿತರ ಜತೆ ಚರ್ಚೆಗೆ ತೆರಳಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments