Webdunia - Bharat's app for daily news and videos

Install App

ತಪ್ತಾ ಮುದ್ರಾ ಧಾರಣೆ ಸಂಭ್ರಮ ಎಲ್ಲಿ ನಡೆಯುತ್ತಿದೆ ಗೊತ್ತಾ?

Webdunia
ಸೋಮವಾರ, 23 ಜುಲೈ 2018 (16:51 IST)
ಆಶಾಢ ಮಾಸದ ಮೊದಲ ಏಕಾದಶಿಯಂದು ಉಡುಪಿಯ ಶ್ರೀ ಕೃಷ್ಣ ಮಠಗಳಲ್ಲಿ ತಪ್ತ ಮುದ್ರಾ ಧಾರಣೆ ಸಂಭ್ರಮ ಜೋರಾಗಿದೆ.
ಉಡುಪಿಯ  ಶ್ರಿಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ ನಡೆಯಿತು. ನಾನಾ ಕಡೆಗಳಿಂದ ಬಂದ ಭಕ್ತರು ತಪ್ತ ಮುದ್ರೆಯನ್ನು ಹಾಕಿಸಿಕೊಂಡ್ರುಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ.

ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳಾಗಿವೆತಪ್ತ ಮುದ್ರಾ ಧಾರಣೆಯಿಂದ ರೋಗ ರುಜಿನಗಳಿಂದ ದೂರ ಉಳಿಯ ಬಹುದು ಎಂದು ನಂಬಲಾಗುತ್ತದೆ. ಜೊತೆಗೆ ತಪ್ತ ಮುದ್ರೆ ಧಾರಣೆಯಿಂದ ಮನಸ್ಸು ಮತ್ತು ದೇಹ ಶುದ್ಧಿಯಾಗುತ್ತದೆ ಎಂಬ ನಂಬಿಕೆಯೂ ಇದೆ. ಪ್ರತೀ ಬಾರಿ ಉಡುಪಿಯಲ್ಲಿ ಮುದ್ರಾಧಾರಣೆ ಅದ್ದೂರಿಯಾಗಿ ನಡೆಯುತ್ತದೆ. ಅಲ್ಲದೇ ಪ್ರತೀ ಬಾರಿ ಶಿರೂರು ಮಠದಲ್ಲಿ ಶಿರೂರು ಲಕ್ಮ್ನಿವರ ತಿರ್ಥ ಶ್ರೀಗಳು ಭಕ್ತರಿಗೆ ಮುದ್ರಾಧಾರಣೆಯನ್ನು ನಡೆಸಿಕೊಡುತ್ತಿದ್ದರು. ಆದರೆ ಬಾರಿ ಶೀರೂರು ಶ್ರೀ ಅಸಹಜ ಸಾವಿನ ಹಿನ್ನಲೆಯಲ್ಲಿ ಶೀರೂರು ಮಠದಲ್ಲಿ ಮುದ್ರಾಧಾರಣೆ ಸ್ಥಗಿತಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments