Webdunia - Bharat's app for daily news and videos

Install App

ಕೊರೊನಾ ಕಪ್ ಗೆದ್ದ ಜಿಲ್ಲೆ ಯಾವುದು ಗೊತ್ತಾ?

Webdunia
ಮಂಗಳವಾರ, 26 ಮೇ 2020 (21:06 IST)
ಕೊರೊನಾ ವೈರಸ್ ತಡೆ ವಿಷಯದಲ್ಲಿ ದೇಶಕ್ಕೆ ಕೇರಳ ಮಾದರಿಯಾಗಿದ್ದರೆ, ರಾಜ್ಯಕ್ಕೆ ಈ ಜಿಲ್ಲೆ ಮಾದರಿಯಾಗಿದೆ.

ಕಳೆದ ಎರಡು ತಿಂಗಳಿಂದ ಚಾಮರಾಜನಗರದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿಲ್ಲ. ಯುದ್ದೋಪಾದಿಯಲ್ಲಿ ಅಲ್ಲಿನ ಆಡಳಿತ ಹಾಗೂ ಜನರು ಮಹಾಮಾರಿ ಕೊರೊನಾ ವಿರುದ್ಧ ಟೊಂಕಕಟ್ಟಿ ಯುದ್ಧಕ್ಕೆ ನಿಂತಿದ್ದಾರೆ.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಅಧಿಕಾರಿಗಳ ಶ್ರಮ, ಜನರ ಸಹಕಾರದಿಂದ ಚಾಮರಾಜನಗರ ಜಿಲ್ಲೆ ಈಗಲೂ ಗ್ರೀನ್ ಝೋನ್ ನಲ್ಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಚಾಮರಾಜನಗರ-ರಾಮನಗರ ಬಗ್ಗೆ ಕಮೆಂಟ್ ಗಳು ಶುರುವಾಗಿದ್ದವು. ಇದೀಗ ರಾಮನಗರದಲ್ಲಿ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದ್ದಂತೆ ಇತ್ತ ಚಾಮರಾಜನಗರ ಜಿಲ್ಲೆಯ ಜನರು ತಮ್ಮ ಜಿಲ್ಲೆಯ ಮುಡಿಗೆ ಕೊರೊನಾ ಕಪ್ ಬಂದಿದೆ ಎಂದು ಚರ್ಚೆ ಶುರುಮಾಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments