Webdunia - Bharat's app for daily news and videos

Install App

ಕೊರೊನಾ ಕಪ್ ಗೆದ್ದ ಜಿಲ್ಲೆ ಯಾವುದು ಗೊತ್ತಾ?

Webdunia
ಮಂಗಳವಾರ, 26 ಮೇ 2020 (21:06 IST)
ಕೊರೊನಾ ವೈರಸ್ ತಡೆ ವಿಷಯದಲ್ಲಿ ದೇಶಕ್ಕೆ ಕೇರಳ ಮಾದರಿಯಾಗಿದ್ದರೆ, ರಾಜ್ಯಕ್ಕೆ ಈ ಜಿಲ್ಲೆ ಮಾದರಿಯಾಗಿದೆ.

ಕಳೆದ ಎರಡು ತಿಂಗಳಿಂದ ಚಾಮರಾಜನಗರದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿಲ್ಲ. ಯುದ್ದೋಪಾದಿಯಲ್ಲಿ ಅಲ್ಲಿನ ಆಡಳಿತ ಹಾಗೂ ಜನರು ಮಹಾಮಾರಿ ಕೊರೊನಾ ವಿರುದ್ಧ ಟೊಂಕಕಟ್ಟಿ ಯುದ್ಧಕ್ಕೆ ನಿಂತಿದ್ದಾರೆ.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಅಧಿಕಾರಿಗಳ ಶ್ರಮ, ಜನರ ಸಹಕಾರದಿಂದ ಚಾಮರಾಜನಗರ ಜಿಲ್ಲೆ ಈಗಲೂ ಗ್ರೀನ್ ಝೋನ್ ನಲ್ಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಚಾಮರಾಜನಗರ-ರಾಮನಗರ ಬಗ್ಗೆ ಕಮೆಂಟ್ ಗಳು ಶುರುವಾಗಿದ್ದವು. ಇದೀಗ ರಾಮನಗರದಲ್ಲಿ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದ್ದಂತೆ ಇತ್ತ ಚಾಮರಾಜನಗರ ಜಿಲ್ಲೆಯ ಜನರು ತಮ್ಮ ಜಿಲ್ಲೆಯ ಮುಡಿಗೆ ಕೊರೊನಾ ಕಪ್ ಬಂದಿದೆ ಎಂದು ಚರ್ಚೆ ಶುರುಮಾಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments