Webdunia - Bharat's app for daily news and videos

Install App

ಯಾವ ಸಂಸದರಿಗೆ ಶನಿಕಾಟ ಆರಂಭವಾಗಿದೆ ಗೊತ್ತಾ?

Webdunia
ಗುರುವಾರ, 14 ಮಾರ್ಚ್ 2019 (16:29 IST)
ಚುನಾವಣೆ ಹತ್ತಿರ ಬರುತ್ತಿರುವಂತೆ ಜನಪ್ರತಿನಿಧಿಗಳಿಗೆ ಗ್ರಹಗಳ ಕಾಟ ಶುರುವಾಗಿದೆಯಂತೆ.

ಸಂಸದ ಪ್ರಕಾಶ್ ಹುಕ್ಕೇರಿಗೆ ಶನಿ ಕಾಟ ಆರಂಭವಾಗಿದೆಯಂತೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಪ್ರಕಾಶ್ ಹುಕ್ಕೇರಿ ತಮಗೆ ಶನಿಕಾಟ ಆರಂಭವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಈ ರೀತಿಯಾಗಿ ಹುಕ್ಕೇರಿ ಹೇಳಿಕೊಂಡಿದ್ದಾರೆ.

ಬೆಳಗಾವಿ ಕಾಂಗ್ರೆಸ್ ನಗರ ಅದ್ಯಕ್ಷ ರಾಜು ಸೇಠ್ ಬಳಿ ಈ ಹೇಳಿಕೆ ನೀಡಿದ್ದಾರೆ. ನನಗೆ ಸದ್ಯಕ್ಕೆ ಶನಿ ಕಾಟ ಆರಂಭವಾಗಿದೆ.
ಕಳೆದ ಮೂವತ್ತೈದು ವರ್ಷಗಳಿಂದ ಗುರು, ಶನಿಕಾಟ ಇದ್ದೇ ಇದೆ. ಈಗ ಏರಿರುವ ಶನಿ ಹೊಸದಲ್ಲ ಅಂತ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments