Webdunia - Bharat's app for daily news and videos

Install App

ಅವರು ಯಾರ ಸಮಾಧಿಗೆ ಪೂಜೆ ಸಲ್ಲಿಸಿದ್ರು ಗೊತ್ತಾ?

Webdunia
ಸೋಮವಾರ, 18 ಫೆಬ್ರವರಿ 2019 (16:14 IST)
340 ವರ್ಷಗಳ ಕೆಳಗೆ ಹುತಾತ್ಮರಾದವರ ಸಮಾಧಿಗೆ ಅವರ ವಂಶಸ್ಥರು ಪೂಜೆ ಸಲ್ಲಿಸಿದ್ದಾರೆ.

ಚಿತ್ರದುರ್ಗದಲ್ಲಿ ಬಿಚ್ಚಗತ್ತಿ ಭರಮಣ್ಣ ನಾಯಕ ಮತ್ತು ಹಿರೇಮದಕರಿ ನಾಯಕನನನ್ನು ನೆನಪು ಮಾಡಿಕೊಳ್ಳಲಾಗಿದೆ. ಆ ಇಬ್ಬರ ಸಮಾಧಿಗೆ ಪೂಜೆ ಸಲ್ಲಿಸಲಾಗಿದೆ.

ಚಿತ್ರದುರ್ಗದ ಮದಕರಿ ನಾಯಕನ ವಂಶಸ್ಥರು ಮತ್ತು ನಾಯಕ ಸಮುದಾಯದ ಯುವಕರು, ಸಮಾಧಿಗಳಿಗೆ ಪೂಜೆ ಮಾಡಿ ನಮನ ಸಲ್ಲಿಕೆ ಮಾಡಿದ್ದಾರೆ.

340 ವರ್ಷಗಳ ಕೆಳಗೆ ವಿವಿಧ  ಯುದ್ಧಗಳಲ್ಲಿ ಇಬ್ಬರೂ ವೀರರು ಸಾವನ್ನಪ್ಪಿದ್ದರು.  ಇಬ್ಬರು ವೀರರ ಸಮಾಧಿಯು ಚಿತ್ರದುರ್ಗ ಕೋಟೆಯ ಹೊರಭಾಗದಲ್ಲಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments