Webdunia - Bharat's app for daily news and videos

Install App

ಅವರು ಯಾರ ಸಮಾಧಿಗೆ ಪೂಜೆ ಸಲ್ಲಿಸಿದ್ರು ಗೊತ್ತಾ?

Webdunia
ಸೋಮವಾರ, 18 ಫೆಬ್ರವರಿ 2019 (16:14 IST)
340 ವರ್ಷಗಳ ಕೆಳಗೆ ಹುತಾತ್ಮರಾದವರ ಸಮಾಧಿಗೆ ಅವರ ವಂಶಸ್ಥರು ಪೂಜೆ ಸಲ್ಲಿಸಿದ್ದಾರೆ.

ಚಿತ್ರದುರ್ಗದಲ್ಲಿ ಬಿಚ್ಚಗತ್ತಿ ಭರಮಣ್ಣ ನಾಯಕ ಮತ್ತು ಹಿರೇಮದಕರಿ ನಾಯಕನನನ್ನು ನೆನಪು ಮಾಡಿಕೊಳ್ಳಲಾಗಿದೆ. ಆ ಇಬ್ಬರ ಸಮಾಧಿಗೆ ಪೂಜೆ ಸಲ್ಲಿಸಲಾಗಿದೆ.

ಚಿತ್ರದುರ್ಗದ ಮದಕರಿ ನಾಯಕನ ವಂಶಸ್ಥರು ಮತ್ತು ನಾಯಕ ಸಮುದಾಯದ ಯುವಕರು, ಸಮಾಧಿಗಳಿಗೆ ಪೂಜೆ ಮಾಡಿ ನಮನ ಸಲ್ಲಿಕೆ ಮಾಡಿದ್ದಾರೆ.

340 ವರ್ಷಗಳ ಕೆಳಗೆ ವಿವಿಧ  ಯುದ್ಧಗಳಲ್ಲಿ ಇಬ್ಬರೂ ವೀರರು ಸಾವನ್ನಪ್ಪಿದ್ದರು.  ಇಬ್ಬರು ವೀರರ ಸಮಾಧಿಯು ಚಿತ್ರದುರ್ಗ ಕೋಟೆಯ ಹೊರಭಾಗದಲ್ಲಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments