ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಸಾವಿಗೆ ಕಾರಣ ಯಾರು ಗೊತ್ತೆ?

Webdunia
ಗುರುವಾರ, 27 ಅಕ್ಟೋಬರ್ 2016 (14:11 IST)
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಮಾಡಿಕೊಳ್ಳಲು ಅಪಹರಣಕ್ಕೊಳಗಾದ ಉದ್ಯಮಿ ತೇಜಸ್‌ನೇ ನೇರ ಕಾರಣ ಎಂದು ಪ್ರಕರಣದಲ್ಲಿ ಬಂಧಿತನಾಗಿರುವ ನಟರಾಜ್ ಆರೋಪಿಸಿದ್ದಾನೆ.
 
ಲಂಚ ಪ್ರಕರಣದಲ್ಲಿ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರನ್ನು ಸಿಲುಕಿಸಲು ಉದ್ಯಮಿ ತೇಜಸ್‌ ಹನ್ನಾರ ನಡೆಸಿದ್ದ. ಹೇಳಬೇಕೆಂದರೇ ತೇಜಸ್ ಅಪಹರಣವೇ ಆಗಿರಲಿಲ್ಲ. ಆತ ಆತನ ಸ್ನೇಹಿತನ ಜೊತೆ ಬೆಂಗಳೂರಿಗೆ ಹೋಗಿದ್ದ. ಅಪಹರಣವೇ ನಾಟಕವಾಗಿತ್ತು ಎಂದು ಚಿಕ್ಕಮಗಳೂರಿನಲ್ಲಿ ಪೊಲೀಸ್‌ರ ಮುಂದೆ ಬಾಯಬಿಟ್ಟಿದ್ದಾನೆ.
 
ಯಾಕೆ ಕಲ್ಲಪ್ಪರನ್ನು ಟಾರ್ಗೆಟ್ ಮಾಡಿದ್ದು.........
 
ಉದ್ಯಮಿ ತೇಜಸ್‌ ಕ್ರಿಕೆಟ್ ಬೆಟ್ಟಿಂಗ್ ದಂದೆಯಲ್ಲಿ ತೊಡಗಿದ್ದ. ಇತನಿಗೆ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರು ವಾರ್ನಿಂಗ್ ನೀಡಿದ್ದರು. ಹೀಗಾಗಿ ಲಂಚ ಪ್ರಕರಣದಲ್ಲಿ ಅವರನ್ನು ಸಿಲುಕಿಸಲು ತೇಜಸ್ ಸಂಚು ರೂಪಿಸಿದ್ದ ಎಂದು ಅಪಹರಣ ಪ್ರಕರಣದಲ್ಲಿ ಬಂಧಿತನಾಗಿರುವ ನಟರಾಜ್ ಹೇಳಿಕೆ ನೀಡಿದ್ದಾನೆ. 
 
ವ್ಯಕ್ತಿಯೋರ್ವನನ್ನು ರೌಡಿಗಳಿಂದ ಅಪಹರಣ ಮಾಡಿಸಿ ಹತ್ತು ಲಕ್ಷ ರೂಪಾಯಿ ಪಡೆದು ಪರಾರಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರ್ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5ರಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments