ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

Sampriya
ಮಂಗಳವಾರ, 26 ಆಗಸ್ಟ್ 2025 (16:58 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಉಪಾಧ್ಯಕ್ಷರಾಗಿ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್‌, ಬೈರತಿ ಸುರೇಶ್‌, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ, ಜಮೀರ್‌ ಅಹ್ಮದ್‌ ಪದನಿಮಿತ್ತ ಸದಸ್ಯರಾಗಿ ಪ್ರಾಧಿಕಾರದಲ್ಲಿ ಸ್ಥಾನ ಪಡೆದಿದ್ದಾರೆ. 

ಐದು ವಲಯದ ಮಹಾಪೌರರು, ಐದು ವಲಯದ ಆಯುಕ್ತರು, ಬೆಂಗಳೂರು ವಿಧಾನಸಭಾ ಸದಸ್ಯರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಸಂಸದರನ್ನು ಪ್ರಾಧಿಕಾರ ಒಳಗೊಂಡಿದೆ.

ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಪಾಲಿಕೆಗಳಾಗಿ ವಿಭಜಿಸಿ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಈಚೆಗೆ ಆದೇಶ ಹೊರಡಿಸಿತ್ತು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದ ಡಿಕೆ ಶಿವಕುಮಾರ್: ಡಿನ್ನರ್ ಪಾರ್ಟಿನೂ ಮಾಡಿ ಎಂದ ನೆಟ್ಟಿಗರು

ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

Karnataka Weather: ಸತತ ಮಳೆ, ಮೋಡದ ನಂತರ ಇಂದಿನ ಹವಾಮಾನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments