Webdunia - Bharat's app for daily news and videos

Install App

ಹೈಕಮಾಂಡ್ ಓಲೈಕೆಗೆ ಅಸ್ತ್ರವಾಗಿ ಯೇಸುವನ್ನು ಬಳಸುತ್ತಿದ್ದೀರಾ ಎಂದು ಡಿಕೆಶಿಯನ್ನು ಪ್ರಶ್ನಿಸಿದವರು ಯಾರು ಗೊತ್ತಾ?

Webdunia
ಶನಿವಾರ, 28 ಡಿಸೆಂಬರ್ 2019 (10:52 IST)
ಬೆಂಗಳೂರು : ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿಚಾರ ಡಿಕೆಶಿ ವಿರುದ್ಧ ಸಿಎಂ ಪುತ್ರ ಬಿ.ಎಸ್.ವಿಜಯೇಂದ್ರ ಕಿಡಿಕಾರಿದ್ದಾರೆ.



ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಹಾರೋಬೆಲೆ ಗ್ರಾಮದ ಕಪಾಲಿ ಬೆಟ್ಟದಲ್ಲಿ ವಿಶ್ವದಲ್ಲಿ ಅತೀ ಎತ್ತರದ ಕಲ್ಲಿನ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಿಜಯೇಂದ್ರ, ಹೈಕಮಾಂಡ್ ಓಲೈಕೆಗೆ ಅಸ್ತ್ರವಾಗಿ ಯೇಸುವನ್ನು ಬಳಸುತ್ತಿದ್ದೀರಾ, ನಾಡಿನ ಸಂಸ್ಕೃತಿ, ಇತಿಹಾಸಕ್ಕೆ ಬಗೆಯುತ್ತಿರುವ ಅಪಚಾರ. ಏಷ್ಯಾದಲ್ಲೇ ಎತ್ತರದ ಯೇಸು ಪ್ರತಿಮೆ ನಿರ್ಮಾಣದ ಸ್ಥಳ ಮಹಿಮೆ ಹಿನ್ನಲೆ ಏನು? ಎಂದು  ಟ್ವೀಟ್ ಮೂಲಕ ಮಾಜಿ ಸಚಿವ ಡಿಕೆಶಿಗೆ ಬಿಎಸ್ ವಿಜಯೇಂದ್ರ ಪ್ರಶ್ನೆಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments