Webdunia - Bharat's app for daily news and videos

Install App

ಹೈಕಮಾಂಡ್ ಓಲೈಕೆಗೆ ಅಸ್ತ್ರವಾಗಿ ಯೇಸುವನ್ನು ಬಳಸುತ್ತಿದ್ದೀರಾ ಎಂದು ಡಿಕೆಶಿಯನ್ನು ಪ್ರಶ್ನಿಸಿದವರು ಯಾರು ಗೊತ್ತಾ?

Webdunia
ಶನಿವಾರ, 28 ಡಿಸೆಂಬರ್ 2019 (10:52 IST)
ಬೆಂಗಳೂರು : ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿಚಾರ ಡಿಕೆಶಿ ವಿರುದ್ಧ ಸಿಎಂ ಪುತ್ರ ಬಿ.ಎಸ್.ವಿಜಯೇಂದ್ರ ಕಿಡಿಕಾರಿದ್ದಾರೆ.



ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಹಾರೋಬೆಲೆ ಗ್ರಾಮದ ಕಪಾಲಿ ಬೆಟ್ಟದಲ್ಲಿ ವಿಶ್ವದಲ್ಲಿ ಅತೀ ಎತ್ತರದ ಕಲ್ಲಿನ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಿಜಯೇಂದ್ರ, ಹೈಕಮಾಂಡ್ ಓಲೈಕೆಗೆ ಅಸ್ತ್ರವಾಗಿ ಯೇಸುವನ್ನು ಬಳಸುತ್ತಿದ್ದೀರಾ, ನಾಡಿನ ಸಂಸ್ಕೃತಿ, ಇತಿಹಾಸಕ್ಕೆ ಬಗೆಯುತ್ತಿರುವ ಅಪಚಾರ. ಏಷ್ಯಾದಲ್ಲೇ ಎತ್ತರದ ಯೇಸು ಪ್ರತಿಮೆ ನಿರ್ಮಾಣದ ಸ್ಥಳ ಮಹಿಮೆ ಹಿನ್ನಲೆ ಏನು? ಎಂದು  ಟ್ವೀಟ್ ಮೂಲಕ ಮಾಜಿ ಸಚಿವ ಡಿಕೆಶಿಗೆ ಬಿಎಸ್ ವಿಜಯೇಂದ್ರ ಪ್ರಶ್ನೆಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments