ಆಹಾರ ಅರಿಸಿ ಬಂದ ಅಳಿಲು ಯಾರಿಗೆ ಆಹಾರವಾಯಿತು ಗೊತ್ತಾ?

Webdunia
ಶನಿವಾರ, 4 ಆಗಸ್ಟ್ 2018 (19:24 IST)
ವಿಶ್ವಪ್ರಸಿದ್ದ ಹಂಪಿಯ ಸ್ಮಾರಕಗಳ ಸಮೀಪ ಆಹಾರ ಅರಿಸಿ ಓಡಾಡುತ್ತಿದ್ದ ಅಳಿಲನ್ನು ಹಾವು ಬೇಟೆಯಾಡಿದೆ.

ಹಂಪಿಯ ಮಹಾನವಮಿ ದಿಬ್ಬದ ಬಳಿ ವಿಹರಿಸುತ್ತಿದ್ದ ಅಳಿಲನ್ನು ಹಿಡಿದ ಕೊಳಕು ಮಂಡಲ ಹಾವು ನಿಧಾನವಾಗಿ ಸಂಪೂರ್ಣವಾಗಿ ನುಂಗಿದೆ. ಎಷ್ಟೇ ಪ್ರಯತ್ನ ಮಾಡಿರೂ ಅಳಿಲು ಹಾವಿನ ಬಾಯಿಯಿಂದ ತಪ್ಪಿಸಿಕೊಳ್ಳಲಿಕ್ಕೆ  ಸಾಧ್ಯವಾಗಲೇ ಇಲ್ಲ. ರಸೆಲ್ ವೈಪರ್ ಎಂದು ಕರೆಯುವ ಹಾವು ನಾಗರಹಾವಿಗಿಂತ ವಿಷಕಾರಿಯಂತೆ. ಇಂಥ ಹಾವು ಕಂಡರೆ ಮನುಷ್ಯರು ಅತ್ತ ಕಡೆ ಸುಳಿಯಲ್ಲ. ಕಚ್ಚಿದರೆ ಮೈಯೆಲ್ಲ ಕೊಳತು ಹೋಗುತ್ತದೆ ಎಂಬ ಭಯವಿದೆ.

ಇಂಥ ವಿಷಕಾರಿ ಹಾವು ಆಹಾರಕ್ಕಾಗಿ ಅಳಿಲನ್ನು ನುಂಗಿದ ದೃಶ್ಯವನ್ನು ಸ್ಥಳೀಯ ಸೆಕ್ಯುರಟಿ ಗಾರ್ಡ್ ಹುಸೇನಿ ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಅಳಿಲನ್ನು ನುಂಗಿ ಬೇಟೆಯಾಡಿ ಮಹಾನವಮಿ ದಿಬ್ಬದ ಸ್ಮಾರಕದ ಹೊರಗಿನ‌ ಪೊದೆಯಲ್ಲಿ ಹಾವು ಮರೆಯಾಗಿದೆ‌.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments