Webdunia - Bharat's app for daily news and videos

Install App

ಬಸ್ ಗಳಲ್ಲಿ ಇವರೇನು ಮಾಡ್ತಿದ್ರು ಗೊತ್ತಾ?

Webdunia
ಮಂಗಳವಾರ, 16 ಏಪ್ರಿಲ್ 2019 (18:26 IST)
ಬಸ್ ಗಳಲ್ಲಿ ಜನರನ್ನು ಗೊತ್ತಿಲ್ಲದಂತೆ ಯಾಮಾರಿಸುತ್ತಿದ್ದ ಜನರನ್ನು ಬಂಧನ ಮಾಡಲಾಗಿದೆ.

ಪಿಕ್ ಪ್ಯಾಕೇಟ್ ಮಾಡುತ್ತಿದ್ದ ಖದೀಮರ ಬಂಧನ ಮಾಡಲಾಗಿದೆ. ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸರು  ಯಶಸ್ವಿ ಕಾರ್ಯಚರಣೆ ನಡೆಸಿದ್ದು, ಸಯ್ಯದ್ ಆಕ್ಮಲ್, ಪೈಜಾನ್, ಆಸ್ಲಾಂ ಪಾಷ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 6 ಲಕ್ಷ ಬೆಲೆ ಬಾಳುವ 22 ಮೊಬೈಲ ಫೋನ್ ಹಾಗೂ 133 ಗ್ರಾಂ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ ಪೋಲಿಸರು.

ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ಬಳಿ ಮೊಬೈಲ್, ಪರ್ಸ್, ಚಿನ್ನಾಭರಣ ಖದಿಯುತ್ತಿದ್ದ ಕಳ್ಳರು ಇವರಾಗಿದ್ದಾರೆ.
ಮಾರತ್ ಹಳ್ಳಿ ಪೋಲಿಸರಿಂದ ವಿಶೇಷ ತಂಡ ರಚನೆ ಮಾಡಿ ಆರೋಪಿಗಳ ಬಂಧನ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments