Webdunia - Bharat's app for daily news and videos

Install App

ಕರ್ನಾಟಕಕ್ಕೆ ಮೂಗು ಹಿಡಿದು ಪಾಠ ಕಲಿಸಿ ಎಂದು ಪತ್ರ ಬರೆದವರು ಯಾರು ಗೊತ್ತಾ…?

Webdunia
ಗುರುವಾರ, 28 ಡಿಸೆಂಬರ್ 2017 (14:20 IST)
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬೇಡಿ ಎಂದು ಬೆಳಗಾವಿ ಜಿಲ್ಲೆಯ ಮರಾಠ ಯುವ ಮಂಚ್ ನಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯಲಾಗಿತ್ತು.


ಬೆಳಗಾವಿ ಜಿಲ್ಲೆಯ ಮರಾಠ ಯುವ ಮಂಚ್ ಮುಖಂಡ ಸೂರಜ್ ಕಣಬುರಕರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಅವರಿಗೆ ‘ಮಹದಾಯಿ ಬಗ್ಗೆ ಯಾವುದೇ ಕಾರಣಕ್ಕೂ ಒಪ್ಪಿಗೆ ಸೂಚಿಸದೆ, ಈ ವಿಚಾರದಲ್ಲಿ ಕರ್ನಾಟಕಕ್ಕೆ ಮೂಗು ಹಿಡಿದು ಪಾಠ ಕಲಿಸಿ. ಗಡಿ ವಿವಾದ ಬಗೆಹರಿಯುವವರೆಗೂ ಈ ವಿವಾದ ಬಗೆಹರಿಸಬೇಡಿ. ವರದಿ ಪ್ರಕಾರ ಕಳಸಾಬಂಡೂರಿ ನಾಲೆ ಮಹಾರಾಷ್ಟ್ರಕ್ಕೆ ಸೇರುತ್ತೆ. ಮೂರು ರಾಜ್ಯಗಳ ಸಭೆ ನಡೆದರೆ ಮಾತ್ರ ಗಡಿ ವಿವಾದ ಬಗೆಹರಿಸಿ.  ಈ ಬಗ್ಗೆ ಕರ್ನಾಟಕದ ಮೇಲೆ ಒತ್ತಡ ಹೇರಬೇಕೆಂದು ಪತ್ರ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments