Webdunia - Bharat's app for daily news and videos

Install App

ಕರ್ನಾಟಕಕ್ಕೆ ಮೂಗು ಹಿಡಿದು ಪಾಠ ಕಲಿಸಿ ಎಂದು ಪತ್ರ ಬರೆದವರು ಯಾರು ಗೊತ್ತಾ…?

Webdunia
ಗುರುವಾರ, 28 ಡಿಸೆಂಬರ್ 2017 (14:20 IST)
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬೇಡಿ ಎಂದು ಬೆಳಗಾವಿ ಜಿಲ್ಲೆಯ ಮರಾಠ ಯುವ ಮಂಚ್ ನಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯಲಾಗಿತ್ತು.


ಬೆಳಗಾವಿ ಜಿಲ್ಲೆಯ ಮರಾಠ ಯುವ ಮಂಚ್ ಮುಖಂಡ ಸೂರಜ್ ಕಣಬುರಕರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಅವರಿಗೆ ‘ಮಹದಾಯಿ ಬಗ್ಗೆ ಯಾವುದೇ ಕಾರಣಕ್ಕೂ ಒಪ್ಪಿಗೆ ಸೂಚಿಸದೆ, ಈ ವಿಚಾರದಲ್ಲಿ ಕರ್ನಾಟಕಕ್ಕೆ ಮೂಗು ಹಿಡಿದು ಪಾಠ ಕಲಿಸಿ. ಗಡಿ ವಿವಾದ ಬಗೆಹರಿಯುವವರೆಗೂ ಈ ವಿವಾದ ಬಗೆಹರಿಸಬೇಡಿ. ವರದಿ ಪ್ರಕಾರ ಕಳಸಾಬಂಡೂರಿ ನಾಲೆ ಮಹಾರಾಷ್ಟ್ರಕ್ಕೆ ಸೇರುತ್ತೆ. ಮೂರು ರಾಜ್ಯಗಳ ಸಭೆ ನಡೆದರೆ ಮಾತ್ರ ಗಡಿ ವಿವಾದ ಬಗೆಹರಿಸಿ.  ಈ ಬಗ್ಗೆ ಕರ್ನಾಟಕದ ಮೇಲೆ ಒತ್ತಡ ಹೇರಬೇಕೆಂದು ಪತ್ರ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments