Webdunia - Bharat's app for daily news and videos

Install App

ಆದಿ ಜಾಂಬವ ಅಭಿವೃದ್ಧಿ ನಿಗಮ ಬೇಡ ಎಂದವರಾರು ಗೊತ್ತಾ?

Webdunia
ಗುರುವಾರ, 3 ಜನವರಿ 2019 (18:57 IST)
ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಆರಂಭ ಮಾಡಲು ವಿರೋಧ ವ್ಯಕ್ತವಾಗುತ್ತಿದೆ.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಎಸ್. ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದು,
ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಆರಂಭ ಮಾಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಹೆಚ್. ಆಂಜನೇಯ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಆಂಜನೇಯರವರಿಗೆ ಮಂತ್ರಿಗಿರಿ, ಶಾಸಕರಾಗಿ ಮಾಡಿದ್ದು ಚಿತ್ರದುರ್ಗದ ಜಿಲ್ಲೆಯವರು. ಹಂಪಿಯಲ್ಲಿರುವ ಮಾತಂಗೆ ಪರ್ವತ ಮಠದಲ್ಲಿ ಅವರ ಕುಟುಂಬವೇ ಟ್ರಸ್ಟಿಯಾಗಿದೆ. ಇವರಿಂದ ಜಿಲ್ಲಾ ಮಾದಿಗರನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ದೂರಿದ್ದಾರೆ.

ಒಳ ಮೀಸಲಾತಿಯಾಗುವ ವೇಳೆ ಮೂಗಿಗೆ ತುಪ್ಪ ಸವರಲು ಪ್ರಯತ್ನಿಸಿದ್ದು ಇದೇ ಆಂಜನೇಯ ಎಂದ ಅವರು,
ಈಗಾಗಲೇ ಮಾದರ ಚೆನ್ನಯ್ಯ ಪೀಠ, ಆದಿ ಜಾಂಬವ ಪೀಠ ಇದೆ. ಇದೀಗ ಆದಿ ಜಾಂಬವ ಅಭಿವೃದ್ಧಿ ನಿಗಮ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಆಂಜನೇಯ ಹಿಟ್ಲರ್ ರಂತೆ ಜಿಲ್ಲಾ ಮಂತ್ರಿಯಾಗಿದ್ದರು ಎಂದು ಟೀಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments