Webdunia - Bharat's app for daily news and videos

Install App

ಆದಿ ಜಾಂಬವ ಅಭಿವೃದ್ಧಿ ನಿಗಮ ಬೇಡ ಎಂದವರಾರು ಗೊತ್ತಾ?

Webdunia
ಗುರುವಾರ, 3 ಜನವರಿ 2019 (18:57 IST)
ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಆರಂಭ ಮಾಡಲು ವಿರೋಧ ವ್ಯಕ್ತವಾಗುತ್ತಿದೆ.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಎಸ್. ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದು,
ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಆರಂಭ ಮಾಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಹೆಚ್. ಆಂಜನೇಯ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಆಂಜನೇಯರವರಿಗೆ ಮಂತ್ರಿಗಿರಿ, ಶಾಸಕರಾಗಿ ಮಾಡಿದ್ದು ಚಿತ್ರದುರ್ಗದ ಜಿಲ್ಲೆಯವರು. ಹಂಪಿಯಲ್ಲಿರುವ ಮಾತಂಗೆ ಪರ್ವತ ಮಠದಲ್ಲಿ ಅವರ ಕುಟುಂಬವೇ ಟ್ರಸ್ಟಿಯಾಗಿದೆ. ಇವರಿಂದ ಜಿಲ್ಲಾ ಮಾದಿಗರನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ದೂರಿದ್ದಾರೆ.

ಒಳ ಮೀಸಲಾತಿಯಾಗುವ ವೇಳೆ ಮೂಗಿಗೆ ತುಪ್ಪ ಸವರಲು ಪ್ರಯತ್ನಿಸಿದ್ದು ಇದೇ ಆಂಜನೇಯ ಎಂದ ಅವರು,
ಈಗಾಗಲೇ ಮಾದರ ಚೆನ್ನಯ್ಯ ಪೀಠ, ಆದಿ ಜಾಂಬವ ಪೀಠ ಇದೆ. ಇದೀಗ ಆದಿ ಜಾಂಬವ ಅಭಿವೃದ್ಧಿ ನಿಗಮ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಆಂಜನೇಯ ಹಿಟ್ಲರ್ ರಂತೆ ಜಿಲ್ಲಾ ಮಂತ್ರಿಯಾಗಿದ್ದರು ಎಂದು ಟೀಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments