Webdunia - Bharat's app for daily news and videos

Install App

ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೂ ಇನ್ನೂ ಅನೌನ್ಸ್ ಆಗಲಿಲ್ಲ ಯಾಕೆ ಗೊತ್ತಾ?

Webdunia
ಶುಕ್ರವಾರ, 17 ಜನವರಿ 2020 (10:50 IST)
ಬೆಂಗಳೂರು : ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟರೂ ಕೂಡ ಕೆಪಿಸಿಸಿ ಅಧ್ಯಕ್ಷ ಹುದ್ದೆ ಇನ್ನೂ ಅನೌನ್ಸ್ ಆಗಲಿಲ್ಲ.

ಹೌದು. ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿನ್ನೆಯೇ ಅನೌನ್ಸ್ ಆಗಬೇಕಿತ್ತು. ಆದರೆ  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಯ್ಕೆ ವಿಚಾರದಲ್ಲಿ ಷರತ್ತು ವಿಧಿಸಿದ್ರಾ ಸಿದ್ದರಾಮಯ್ಯ? ಕಾರ್ಯಾಧ್ಯಕ್ಷರ ಹುದ್ದೆಗೆ ಪಟ್ಟು ಹಿಡಿದ್ರಾ ಸಿದ್ದರಾಮಯ್ಯ? ಎಂಬ  ಅನುಮಾನ ವ್ಯಕ್ತವಾಗಿದೆ. ಕಾರ್ಯಾಧ್ಯಕ್ಷ ಹುದ್ದೆಗೆ ಡಿಕೆಶಿ ಸಿದ್ದರಾಮಯ್ಯ  ನಡುವೆ ಜಿದ್ದಾಜಿದ್ದಿ ನಡೆದಿದ್ದು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.  ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ, ವೀರಶೈವ ಲಿಂಗಾಯುತ ಒಟ್ಟು 4 ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸುವಂತೆ ಹೈಕಮಾಂಡ್ ಗೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ಪರಿಶಿಷ್ಟ ಪಂಗಡದಿಂದ ಸತೀಶ್ ಜಾರಕಿಹೊಳಿ, ಅಲ್ಪಸಂಖ್ಯಾತ ಕೋಟಾದಿಂದ ಯುಟಿ ಖಾದರ್ ಅಥವಾ ಜಮೀರ್ ಅಹ್ಮದ್, ಉಳಿದಂತೆ ಹಾಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಯನ್ನ ಮುಂದುವರಿಸಿ, ಎಂಬಿ ಪಾಟೀಲ್ ರನ್ನ ಸಿಎಲ್ ಪಿ ಲೀಡರ್ ಮಾಡಿ , ನನಗೆ ವಿಪಕ್ಷ ನಾಯಕ ಸ್ಥಾನವೊಂದೇ ಸಾಕು. ಇದರಿಂದ 4 ದಿಕ್ಕಿನಲ್ಲಿ ಪಕ್ಷ ಸಂಗಟನೆ ಮಾಡಬಹುದು , ಸಾಮಾಜಿಕ ನ್ಯಾಯ ಸಿಕ್ಕಿದಂತಾಗುತ್ತದೆ ಎಂಬುದು ಸಿದ್ದರಾಮಯ್ಯ ಪ್ಲ್ಯಾನ್ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments