Webdunia - Bharat's app for daily news and videos

Install App

ಟಿಪ್ಪು ಜಯಂತಿ ಆಚರಣೆಗೆ ಹೈಡ್ರಾಮಾ ನಡೆದದ್ದು ಏಕೆ ಗೊತ್ತಾ?

Webdunia
ಶನಿವಾರ, 10 ನವೆಂಬರ್ 2018 (14:42 IST)
ತಾಲೂಕು ಆಡಳಿತ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ನಿರ್ಧರಿಸಿದ್ದ ಸ್ಥಳ ಏಕಾಏಕಿಯಾಗಿ ಬದಲಾವಣೆಗೊಂಡಿತ್ತು. ಪೊಲೀಸರು ನಡುವೆ ಪ್ರವೇಶಿಸಿದ್ದರಿಂದ ಹೈಡ್ರಾಮಕ್ಕೆ ತೆರೆಬಿದ್ದ ಘಟನೆ ನಡೆದಿದೆ.

ಕೋಲಾರದ ಬಂಗಾರಪೇಟೆ ತಾಲೂಕು ಆಡಳಿತ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ಹೈ ಡ್ರಾಮಾ ನಡೆದ ಘಟನೆ ವರದಿಯಾಗಿದೆ.

ಬಂಗಾರಪೇಟೆ ತಾಲೂಕು ಕಛೇರಿ ಆವರಣದಲ್ಲಿ ಹಾಕಲಾಗಿದ್ದ ವೇದಿಕೆಯನ್ನು ಬಂಗಾರಪೇಟೆ ಪೊಲೀಸರು ಪೆಂಡಾಲ್ ತೆರವು ಮಾಡಿದರು.

ಈ ಮೊದಲು ನಿಗದಿ ಮಾಡಿದಂತೆ ತಾಲೂಕು ಕಛೇರಿ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಿಸಲು ನಿರ್ಧಾರ ಮಾಡಲಾಯಿತು.
 ಶುಕ್ರವಾರ ಮುಸ್ಲಿಂ ಮುಖಂಡರು ಹಾಗು ಪೊಲೀಸರು ನಿಗದಿ ಮಾಡಿದ್ದ ಕಾರ್ಯಕ್ರಮ ಸ್ಥಳವೇ ಬೇರೆ ಆಗಿತ್ತು. ಆದರೆ
 ಶನಿವಾರ ಧಿಡೀರ್ ವೇದಿಕೆ ಕಾರ್ಯಕ್ರಮಕ್ಕಾಗಿ ಪಟ್ಟು ಹಿಡಿದಿದ್ದ ಮುಸ್ಲಿಂ ಮುಖಂಡರ ನಡೆಯಿಂದ ಹಾಗೂ  ಮುಸ್ಲಿಂ ಮುಖಂಡರ ಒತ್ತಾಯಕ್ಕೆ ಮಣಿದು ವೇದಿಕೆ ಹಾಕಿಸಿ ಕಾರ್ಯಕ್ರಮಕ್ಕೆ ಸಿದ್ದತೆ ನಡೆಸಿದ್ದರು ತಹಶೀಲ್ದಾರ್ ಚಂದ್ರಮೌಳೀಶ್ವರ್. ಆದರೆ  ಕಾನೂನು ಸುವ್ಯವಸ್ತೆ ಕಾಪಾಡುವ ನಿಟ್ಟಿನಲ್ಲಿ ಮೊದಲು ನಿರ್ಧಾರ ಮಾಡಿದ ತಾಲೂಕು ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲು ತಾಲೂಕು ಆಡಳಿತ ನಿರ್ಧಾರ ಮಾಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ ದುಃಖ, ಗಂಡಾಂತರ: ಕೋಡಿ ಶ್ರೀಗಳ ಶಾಕಿಂಗ್ ಭವಿಷ್ಯ

ಬಿಜೆಪಿ ಸೇರ್ಪಡೆ ಬಗ್ಗೆ ಅಪ್‌ಡೇಟ್‌ ನೀಡಿದ ಕೆ.ಎಸ್‌.ಈಶ್ವರಪ್ಪ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಮಾಜಿ ಡಿಸಿಎಂ

ಕಾಂಗ್ರೆಸ್‌ ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್‌ಗೆ ಮತ್ತೊಂದು ಟಾಸ್ಕ್‌ ನೀಡಿದ ಪ್ರಧಾನಿ ನರೇಂದ್ರ ಮೋದಿ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments