Webdunia - Bharat's app for daily news and videos

Install App

ಟಿಪ್ಪು ಜಯಂತಿ ಆಚರಣೆಗೆ ಹೈಡ್ರಾಮಾ ನಡೆದದ್ದು ಏಕೆ ಗೊತ್ತಾ?

Webdunia
ಶನಿವಾರ, 10 ನವೆಂಬರ್ 2018 (14:42 IST)
ತಾಲೂಕು ಆಡಳಿತ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ನಿರ್ಧರಿಸಿದ್ದ ಸ್ಥಳ ಏಕಾಏಕಿಯಾಗಿ ಬದಲಾವಣೆಗೊಂಡಿತ್ತು. ಪೊಲೀಸರು ನಡುವೆ ಪ್ರವೇಶಿಸಿದ್ದರಿಂದ ಹೈಡ್ರಾಮಕ್ಕೆ ತೆರೆಬಿದ್ದ ಘಟನೆ ನಡೆದಿದೆ.

ಕೋಲಾರದ ಬಂಗಾರಪೇಟೆ ತಾಲೂಕು ಆಡಳಿತ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ಹೈ ಡ್ರಾಮಾ ನಡೆದ ಘಟನೆ ವರದಿಯಾಗಿದೆ.

ಬಂಗಾರಪೇಟೆ ತಾಲೂಕು ಕಛೇರಿ ಆವರಣದಲ್ಲಿ ಹಾಕಲಾಗಿದ್ದ ವೇದಿಕೆಯನ್ನು ಬಂಗಾರಪೇಟೆ ಪೊಲೀಸರು ಪೆಂಡಾಲ್ ತೆರವು ಮಾಡಿದರು.

ಈ ಮೊದಲು ನಿಗದಿ ಮಾಡಿದಂತೆ ತಾಲೂಕು ಕಛೇರಿ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಿಸಲು ನಿರ್ಧಾರ ಮಾಡಲಾಯಿತು.
 ಶುಕ್ರವಾರ ಮುಸ್ಲಿಂ ಮುಖಂಡರು ಹಾಗು ಪೊಲೀಸರು ನಿಗದಿ ಮಾಡಿದ್ದ ಕಾರ್ಯಕ್ರಮ ಸ್ಥಳವೇ ಬೇರೆ ಆಗಿತ್ತು. ಆದರೆ
 ಶನಿವಾರ ಧಿಡೀರ್ ವೇದಿಕೆ ಕಾರ್ಯಕ್ರಮಕ್ಕಾಗಿ ಪಟ್ಟು ಹಿಡಿದಿದ್ದ ಮುಸ್ಲಿಂ ಮುಖಂಡರ ನಡೆಯಿಂದ ಹಾಗೂ  ಮುಸ್ಲಿಂ ಮುಖಂಡರ ಒತ್ತಾಯಕ್ಕೆ ಮಣಿದು ವೇದಿಕೆ ಹಾಕಿಸಿ ಕಾರ್ಯಕ್ರಮಕ್ಕೆ ಸಿದ್ದತೆ ನಡೆಸಿದ್ದರು ತಹಶೀಲ್ದಾರ್ ಚಂದ್ರಮೌಳೀಶ್ವರ್. ಆದರೆ  ಕಾನೂನು ಸುವ್ಯವಸ್ತೆ ಕಾಪಾಡುವ ನಿಟ್ಟಿನಲ್ಲಿ ಮೊದಲು ನಿರ್ಧಾರ ಮಾಡಿದ ತಾಲೂಕು ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲು ತಾಲೂಕು ಆಡಳಿತ ನಿರ್ಧಾರ ಮಾಡಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments