Webdunia - Bharat's app for daily news and videos

Install App

ತಂದೆಯನ್ನು ಗಲ್ಲಿಗೇರಿಸಿ ಎಂದ ಮಗಳು ಹೇಳಿದ್ದೇಕೆ ಗೊತ್ತಾ?

Webdunia
ಬುಧವಾರ, 26 ಸೆಪ್ಟಂಬರ್ 2018 (18:17 IST)
ನನ್ನ ತಂದೆಯನ್ನು ಗಲ್ಲಿಗೇರಿಸಿ ಎಂದು ಸರಕಾರಕ್ಕೆ ನೊಂದ ಯುವತಿ ಆಗ್ರಹ ಮಾಡಿದ್ದಾಳೆ.

ನನ್ನ ತಂದೆಗೆ ಗಲ್ಲು ಶಿಕ್ಷೆ ನೀಡಿ, ಅವರನ್ನು ಗಲ್ಲಿಗೆ ಏರಿಸಿ ಎಂದು ನೊಂದ ಯುವತಿ ಸರಕಾರಕ್ಕೆ ಒತ್ತಾಯಿಸಿದ್ದಾಳೆ. ತಾನು ಗರ್ಭಿಣಿ ಎನ್ನುವುದನ್ನೂ ಲೆಕ್ಕಿಸದೇ ನನ್ನ ಕಣ್ಣ ಮುಂದೆಯೇ ನನ್ನ ಗಂಡ ದಲಿತ ಸಮುದಾಯಕ್ಕೆ ಸೇರಿದವನು ಎನ್ನುವ ಕಾರಣಕ್ಕೆ ಕೊಲೆ ಮಾಡಿದ್ದಕ್ಕೆ ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಮೇಲ್ಜಾತಿ ವರ್ಗದ ಅಮೃತವರ್ಷಿಣಿ (21) ಮತ್ತು ದಲಿತ ಕ್ರೈಸ್ತ ಸಮುದಾಯದ ಪ್ರಣಯ್ (23) ಪ್ರೀತಿಸಿ ಮದುವೆಯಾಗಿದ್ದರು. ಇದನ್ನು ಅಮೃತಾಳ ತಂದೆ ಮಾರುತಿರಾವ್ ವಿರೋಧ ಮಾಡಿದ್ದರು. ಯುವಕ ಕೆಳಜಾತಿಯವ ಎಂಬ ಕಾರಣಕ್ಕೆ ಮಗಳು ಗರ್ಭಿಣಿ ಎನ್ನುವುದನ್ನು ಲೆಕ್ಕಿಸದೇ ಸೆ.14ರಂದು ಸುಫಾರಿ ಹಂತಕರಿಂದ ಕೊಲೆ ಮಾಡಿಸಿದ್ದ ಆರೋಪ ಕೇಳಿಬಂದಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments