Webdunia - Bharat's app for daily news and videos

Install App

ವಿಷದ ಬಾಟಲಿಯೊಂದಿಗೆ ರೈತ ಪ್ರತಿಭಟನೆ ಯಾಕೆ ಗೊತ್ತಾ?

Webdunia
ಶನಿವಾರ, 24 ನವೆಂಬರ್ 2018 (19:39 IST)
ಆತ ಹೇಳಿ ಕೇಳಿ ರೈತ. ಕೃಷಿ ಚಟುವಟಿಕೆ ಮಾಡಿ ನಾಡಿನ ಅನ್ನ ನೀಡುತ್ತಿರುವ ರೈತ ಕೈಯಲ್ಲಿ ವಿಷದ ಬಾಟಲಿ ಹಿಡಿದು ಪ್ರತಿಭಟನೆಗೆ ಕುಳಿತಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಕೆ.ವಿ ಟ್ರೇಡರ್ಸ್ ಮತ್ತು ಕೆ.ವಿ ಕೃಷಿ ಕೇಂದ್ರ ಅಂಗಡಿಯ ಮ್ಯಾನೇಜರ್ ಆದ ಬಿರೇಶ.ಸಿ.ಇಟಗಿ ಅವರಿಂದ ಅನ್ಯಾಯವಾಗಿದೆ. ನ್ಯಾಯ ದೊರಕಿಸಿಕೊಡಿ ಎಂದು ಪಾಲುದಾರನಾದ ಸಣ್ಣಪ್ಪ.ಕೆ.ಬಾರ್ಕಿ ಆಗ್ರಹ ಮಾಡಿದ್ದಾರೆ.

ಬಾರ್ಕಿಯವರಿಗೆ ಮಾಡಿದ ವಂಚನೆಯನ್ನು ಖಂಡಿಸಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲ್ಲೂಕು ಚಳಗೇರಿ ಗ್ರಾಮದಲ್ಲಿ ಪ್ರತಿಭಟನೆ ಮಾಡಿದರು. ನನಗಾದ ಅನ್ಯಾಯವನ್ನು ಸರಿಪಡಿಸಿ ಇಲ್ಲವಾದಲ್ಲಿ ವಿಷಸೇವನೆ ಮಾಡುತ್ತೆನೆಂದು ವಿಷದ ಬಾಟಲಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ  ಮಾಡುತ್ತಿದ್ದಾರೆ.

ಇನ್ನೂ ಪ್ರತಿಭಟನೆಯಲ್ಲಿ  ಹಲವು ಜನರು ಭಾಗಿಯಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments