ವಿಷದ ಬಾಟಲಿಯೊಂದಿಗೆ ರೈತ ಪ್ರತಿಭಟನೆ ಯಾಕೆ ಗೊತ್ತಾ?

Webdunia
ಶನಿವಾರ, 24 ನವೆಂಬರ್ 2018 (19:39 IST)
ಆತ ಹೇಳಿ ಕೇಳಿ ರೈತ. ಕೃಷಿ ಚಟುವಟಿಕೆ ಮಾಡಿ ನಾಡಿನ ಅನ್ನ ನೀಡುತ್ತಿರುವ ರೈತ ಕೈಯಲ್ಲಿ ವಿಷದ ಬಾಟಲಿ ಹಿಡಿದು ಪ್ರತಿಭಟನೆಗೆ ಕುಳಿತಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಕೆ.ವಿ ಟ್ರೇಡರ್ಸ್ ಮತ್ತು ಕೆ.ವಿ ಕೃಷಿ ಕೇಂದ್ರ ಅಂಗಡಿಯ ಮ್ಯಾನೇಜರ್ ಆದ ಬಿರೇಶ.ಸಿ.ಇಟಗಿ ಅವರಿಂದ ಅನ್ಯಾಯವಾಗಿದೆ. ನ್ಯಾಯ ದೊರಕಿಸಿಕೊಡಿ ಎಂದು ಪಾಲುದಾರನಾದ ಸಣ್ಣಪ್ಪ.ಕೆ.ಬಾರ್ಕಿ ಆಗ್ರಹ ಮಾಡಿದ್ದಾರೆ.

ಬಾರ್ಕಿಯವರಿಗೆ ಮಾಡಿದ ವಂಚನೆಯನ್ನು ಖಂಡಿಸಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲ್ಲೂಕು ಚಳಗೇರಿ ಗ್ರಾಮದಲ್ಲಿ ಪ್ರತಿಭಟನೆ ಮಾಡಿದರು. ನನಗಾದ ಅನ್ಯಾಯವನ್ನು ಸರಿಪಡಿಸಿ ಇಲ್ಲವಾದಲ್ಲಿ ವಿಷಸೇವನೆ ಮಾಡುತ್ತೆನೆಂದು ವಿಷದ ಬಾಟಲಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ  ಮಾಡುತ್ತಿದ್ದಾರೆ.

ಇನ್ನೂ ಪ್ರತಿಭಟನೆಯಲ್ಲಿ  ಹಲವು ಜನರು ಭಾಗಿಯಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments