ಆ.12, 14ರಂದು ದೇಶವ್ಯಾಪಿ ಪ್ರತಿಭಟನೆ ಏಕೆ ಗೊತ್ತಾ?

Webdunia
ಶನಿವಾರ, 28 ಜುಲೈ 2018 (19:03 IST)
ಸ್ವಾಮಿನಾಥನ್ ನೀಡಿದ್ದ ವರದಿ ಅನುಸಾರ ರೈತರ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ದೇಶವ್ಯಾಪಿ ಆಗಸ್ಟ್ 12 ಮತ್ತು 14 ರಂದು ಕಿಸಾನ್ ಯಾತ್ರೆಯನ್ನ ಹಮ್ಮಿಕೊಳ್ಳಲಾಗಿದೆ.
ಆಗಸ್ಟ್ 12 ಮತ್ತು 14 ರಂದು ಮೈಸೂರಿನಲ್ಲಿ ರೈತರ ಬೃಹತ್ ಸಮಾವೇಶ ನಡೆಸಲಾಗುವುದು ಅಂತ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬುರು ಶಾಂತಕುಮಾರ್ ಹೇಳಿದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವತ್ತು ರೈತರು ಪ್ರತಿಭಟನೆ ನಡೆಸ್ತಾರೆ.
ಮುಖ್ಯವಾಗಿ ರಾಜ್ಯದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡ್ಬೇಕು ಅಂತ ಆಗ್ರಹಿಸಲಾಗ್ತಿದೆ. ಇದು ಬರೀ ರಾಜ್ಯ ಸರ್ಕಾರವಷ್ಟೇ ಅಲ್ಲ, ರೈತರ ಸಾಲ ಮನ್ನಾಗೆ ಕೇಂದ್ರವೂ ಕೈಜೋಡಿಸ್ಬೇಕು ಅಂತ ಆಗ್ರಹಿಸಿದ್ರು.

ಇದೇ ವೇಳೆ ಪ್ರತ್ಯೇಕ ರಾಜ್ಯದ ಕೂಗಿಗೆ ತಾವು ಬೆಂಬಲಿಸೋದಿಲ್ಲ. ಅಖಂಡ ಕರ್ನಾಟಕದ ಕಲ್ಪನೆ ಹಾಗೇ ಇರಬೇಕೆಂಬುದು ಕಬ್ಬು ಬೆಳೆಗಾರರ ಸಂಘದ ಆಶಯ. ಆದ್ರೇ, ಮಹದಾಯಿಯಂತ ಕುಡಿಯೋ ನೀರಿನ ಮಹತ್ವಾಂಕ್ಷಿ ಯೋಜನೆಯ ಸಮಸ್ಯೆಯನ್ನ ಹಾಗೇ ಇರಿಸಿದಾರೆ. ಪ್ರಾದೇಶಿಕ ಅಸಮತೋಲನವನ್ನ ನಿವಾರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಅಂತ ಇದೇ ವೇಳೆ ಕುರುಬೂರು ಒತ್ತಾಯಿಸಿದ್ರು.

ಸಾರಿ ಕಬ್ಬಿನ ಇಳುವರಿ ಹೆಚ್ಚಾಗುವ ಸಾಧ್ಯತೆಯಿದೆ. ಕಬ್ಬಿಗೆ ಬೆಂಬಲ ಬೆಲೆಯನ್ನ ಹೆಚ್ಚಿಸ್ಬೇಕು ಹಾಗೂ ಬಾಕಿ ಇರುವ ಹಣವನ್ನ ಕಬ್ಬು ಬೆಳೆಗಾರರಿಗೆ ನೀಡ್ಬೇಕು ಅಂತ ಆಗ್ರಹಿಸಿದ್ರು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments