Webdunia - Bharat's app for daily news and videos

Install App

ಆ.12, 14ರಂದು ದೇಶವ್ಯಾಪಿ ಪ್ರತಿಭಟನೆ ಏಕೆ ಗೊತ್ತಾ?

Webdunia
ಶನಿವಾರ, 28 ಜುಲೈ 2018 (19:03 IST)
ಸ್ವಾಮಿನಾಥನ್ ನೀಡಿದ್ದ ವರದಿ ಅನುಸಾರ ರೈತರ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ದೇಶವ್ಯಾಪಿ ಆಗಸ್ಟ್ 12 ಮತ್ತು 14 ರಂದು ಕಿಸಾನ್ ಯಾತ್ರೆಯನ್ನ ಹಮ್ಮಿಕೊಳ್ಳಲಾಗಿದೆ.
ಆಗಸ್ಟ್ 12 ಮತ್ತು 14 ರಂದು ಮೈಸೂರಿನಲ್ಲಿ ರೈತರ ಬೃಹತ್ ಸಮಾವೇಶ ನಡೆಸಲಾಗುವುದು ಅಂತ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬುರು ಶಾಂತಕುಮಾರ್ ಹೇಳಿದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವತ್ತು ರೈತರು ಪ್ರತಿಭಟನೆ ನಡೆಸ್ತಾರೆ.
ಮುಖ್ಯವಾಗಿ ರಾಜ್ಯದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡ್ಬೇಕು ಅಂತ ಆಗ್ರಹಿಸಲಾಗ್ತಿದೆ. ಇದು ಬರೀ ರಾಜ್ಯ ಸರ್ಕಾರವಷ್ಟೇ ಅಲ್ಲ, ರೈತರ ಸಾಲ ಮನ್ನಾಗೆ ಕೇಂದ್ರವೂ ಕೈಜೋಡಿಸ್ಬೇಕು ಅಂತ ಆಗ್ರಹಿಸಿದ್ರು.

ಇದೇ ವೇಳೆ ಪ್ರತ್ಯೇಕ ರಾಜ್ಯದ ಕೂಗಿಗೆ ತಾವು ಬೆಂಬಲಿಸೋದಿಲ್ಲ. ಅಖಂಡ ಕರ್ನಾಟಕದ ಕಲ್ಪನೆ ಹಾಗೇ ಇರಬೇಕೆಂಬುದು ಕಬ್ಬು ಬೆಳೆಗಾರರ ಸಂಘದ ಆಶಯ. ಆದ್ರೇ, ಮಹದಾಯಿಯಂತ ಕುಡಿಯೋ ನೀರಿನ ಮಹತ್ವಾಂಕ್ಷಿ ಯೋಜನೆಯ ಸಮಸ್ಯೆಯನ್ನ ಹಾಗೇ ಇರಿಸಿದಾರೆ. ಪ್ರಾದೇಶಿಕ ಅಸಮತೋಲನವನ್ನ ನಿವಾರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಅಂತ ಇದೇ ವೇಳೆ ಕುರುಬೂರು ಒತ್ತಾಯಿಸಿದ್ರು.

ಸಾರಿ ಕಬ್ಬಿನ ಇಳುವರಿ ಹೆಚ್ಚಾಗುವ ಸಾಧ್ಯತೆಯಿದೆ. ಕಬ್ಬಿಗೆ ಬೆಂಬಲ ಬೆಲೆಯನ್ನ ಹೆಚ್ಚಿಸ್ಬೇಕು ಹಾಗೂ ಬಾಕಿ ಇರುವ ಹಣವನ್ನ ಕಬ್ಬು ಬೆಳೆಗಾರರಿಗೆ ನೀಡ್ಬೇಕು ಅಂತ ಆಗ್ರಹಿಸಿದ್ರು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments