ನೂತನ ಸಚಿವರ ಮುಂದೆ ಸಂಸದರಿಬ್ಬರ ವಾಗ್ವಾದ ನಡೆದದ್ದು ಏಕೆ ಗೊತ್ತಾ?

Webdunia
ಮಂಗಳವಾರ, 25 ಡಿಸೆಂಬರ್ 2018 (14:13 IST)
ನೂತನ ಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿಯೇ ಸಂಸದರಿಬ್ಬರ ಮಾತಿನ ಚಕಮಕಿ ನಡೆದಿದೆ.
ಆಮಂತ್ರಣ ಪತ್ರಿಕೆಯಲ್ಲಿ ಹೆಸರಿಲ್ಲದಕ್ಕೆ ಕೋಪಗೊಂಡ ರಾಜ್ಯ ಸಬೆ ಸದಸ್ಯ ಪ್ರಭಾಕರ್ ಕೋರೆ ಗರಂ ಆಗಿದ್ದರು. ಈ ವೇಳೆ ರೇಲ್ವೆ ಅಧಿಕಾರಿಗಳನ್ನು ಪ್ರಭಾಕರ ಕೋರೆ ಅವರು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು.

ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಇಲ್ಲದ ಕಾರಣಕ್ಕಾಗಿ ವೇದಿಕೆಗೆ ಬರಲು ಹಿಂದೇಟು ಹಾಕಿದರು. ಆಗ ಸಂಸದ  ಸುರೇಶ್ ಅಂಗಡಿ ಮತ್ತು ಪ್ರಭಾಕರ್ ಕೋರೆ ನಡುವೆ ಮಾತಿನ ಚಕಮಕಿ ನಡೆಯಿತು.  

ನಂತರ  ಪ್ರಭಾಕರ ಕೋರೆ ಕೈ  ಹಿಡಿದು ಸಂಸದ ಸುರೇಶ ಅಂಗಡಿ ಎಳೆದುಕೊಂಡು ಹೋದರು.  
ಜನರ ಮದ್ಯದಲ್ಲೆ ಜಗಳವಾಡಿಕೊಂಡ ನಾಯಕರು ಮಾತಿನ ಚಕಮಕಿಯು ಅವರ ಹಿಂಬಾಲಕರಲ್ಲಿ ಕೊಂಚ ಆತಂಕಕ್ಕೆ ಕಾರಣವಾಗಿತ್ತು. ಇವರ ಜಗಳ ನೋಡಿ ಮೂಕ ವೀಕ್ಷಕರಾದ ಸಚಿವ ಸತೀಶ ಜಾರಕಿಹೋಳಿ ನಿಂತಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments