Webdunia - Bharat's app for daily news and videos

Install App

ನೂತನ ಸಚಿವರ ಮುಂದೆ ಸಂಸದರಿಬ್ಬರ ವಾಗ್ವಾದ ನಡೆದದ್ದು ಏಕೆ ಗೊತ್ತಾ?

Webdunia
ಮಂಗಳವಾರ, 25 ಡಿಸೆಂಬರ್ 2018 (14:13 IST)
ನೂತನ ಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿಯೇ ಸಂಸದರಿಬ್ಬರ ಮಾತಿನ ಚಕಮಕಿ ನಡೆದಿದೆ.
ಆಮಂತ್ರಣ ಪತ್ರಿಕೆಯಲ್ಲಿ ಹೆಸರಿಲ್ಲದಕ್ಕೆ ಕೋಪಗೊಂಡ ರಾಜ್ಯ ಸಬೆ ಸದಸ್ಯ ಪ್ರಭಾಕರ್ ಕೋರೆ ಗರಂ ಆಗಿದ್ದರು. ಈ ವೇಳೆ ರೇಲ್ವೆ ಅಧಿಕಾರಿಗಳನ್ನು ಪ್ರಭಾಕರ ಕೋರೆ ಅವರು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು.

ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಇಲ್ಲದ ಕಾರಣಕ್ಕಾಗಿ ವೇದಿಕೆಗೆ ಬರಲು ಹಿಂದೇಟು ಹಾಕಿದರು. ಆಗ ಸಂಸದ  ಸುರೇಶ್ ಅಂಗಡಿ ಮತ್ತು ಪ್ರಭಾಕರ್ ಕೋರೆ ನಡುವೆ ಮಾತಿನ ಚಕಮಕಿ ನಡೆಯಿತು.  

ನಂತರ  ಪ್ರಭಾಕರ ಕೋರೆ ಕೈ  ಹಿಡಿದು ಸಂಸದ ಸುರೇಶ ಅಂಗಡಿ ಎಳೆದುಕೊಂಡು ಹೋದರು.  
ಜನರ ಮದ್ಯದಲ್ಲೆ ಜಗಳವಾಡಿಕೊಂಡ ನಾಯಕರು ಮಾತಿನ ಚಕಮಕಿಯು ಅವರ ಹಿಂಬಾಲಕರಲ್ಲಿ ಕೊಂಚ ಆತಂಕಕ್ಕೆ ಕಾರಣವಾಗಿತ್ತು. ಇವರ ಜಗಳ ನೋಡಿ ಮೂಕ ವೀಕ್ಷಕರಾದ ಸಚಿವ ಸತೀಶ ಜಾರಕಿಹೋಳಿ ನಿಂತಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments