ಬಿಜೆಪಿ ಸೇರಿರೋ ಉಮೇಶ್ ಜಾಧವ ಮುಂಬೈಗೆ ಹೋಗಿದ್ದೇಕೆ ಗೊತ್ತಾ?

Webdunia
ಸೋಮವಾರ, 11 ಮಾರ್ಚ್ 2019 (15:47 IST)
ಆಪರೇಷನ್ ಕಮಲ ಮೂಲಕ ಬಿಜೆಪಿಗೆ ಸೇರ್ಪಡೆಗೊಂಡಿರುವ ಉಮೇಶ್ ಜಾಧವರ ತಮ್ಮ ಮುಂಬೈ ಪ್ರವಾಸದ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ.

ಉಮೇಶ್ ಜಾಧವ್ ಮುಂಬೈ ಭೇಟಿ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದು, ರಾಮರಾವ್ ಮಹಾರಾಜರ ಕರೆ ಮೇರೆಗೆ ಮುಂಬೈಗೆ ಹೋಗಿದ್ದೆ. ಸೇವಾಲಾಲ್ ಚೌಕ್ ಉದ್ಘಾಟನೆ ಹಿನ್ನೆಲೆಯಲ್ಲಿ ಮುಂಬೈಗೆ ಭೇಟಿ ನೀಡಿದ್ದೆ. ಇದೇ ಸಂದರ್ಭದಲ್ಲಿ ಗುಳೇ ಹೋಗಿರುವ ಕಲಬುರ್ಗಿ ಕ್ಷೇತ್ರದ ಮತದಾರರನ್ನೂ ಭೇಟಿಯಾಗಿದ್ದೇನೆ ಎಂದರು.

ಇನ್ನು ಸುಮಾರು 50 ಮತದಾರರು ಮುಂಬೈಯಲ್ಲಿ ದುಡಿಮೆಗೆಂದು ಬಂದಿದ್ದಾರೆ. ಮತದಾನದ ದಿನದಂದು ಬಂದು ಮತ ಹಾಕುವಂತೆ ಮನವಿ ಮಾಡಕೊಂಡು ಬಂದಿದ್ದೇನೆ. ನಮ್ಮ ಸಮುದಾಯದ ಜೊತೆಗೆ ಇತರೆ ಸಮುದಾಯದ ಜನರೂ ದುಡಿಮೆಗೆಂದು ಹೋಗಿದ್ದಾರೆ. ಅವರ ಮತಗಳೂ ಅಮೂಲ್ಯವಾಗಿದ್ದು, ಅವರ ಬೆಂಬಲ ಕೋರಿ ಮನವಿ ಮಾಡಿದ್ದೇನೆ ಅಂತ ಕಲಬುರಗಿಯಲ್ಲಿ ಉಮೇಶ್ ಜಾಧವ್ ಹೇಳಿಕೆ ನೀಡಿದ್ದಾರೆ.  

   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಗದ್ದರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಪವನ್ ಕಲ್ಯಾಣ್ ವಿರುದ್ಧ ದೂರು

ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಶುಭಹಾರೈಸಿದ ಪ್ರಧಾನಿ ಮೋದಿ

ಬರ್ತಡೇ ಹೊರಗಡೆ ಕರೆದುಕೊಂಡು ಹೋಗುತ್ತೇನೆಂದು ಪತ್ನಿಯನ್ನೇ ಕೊಂದು ಹಾಕಿದ ಪಾಪಿ ಪತಿ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ

ಡಿಕೆ ಶಿವಕುಮಾರ್ ಅವರು ಆರಾಧಿಸುವ ಅಜ್ಜಯ್ಯನ ಕ್ಷೇತ್ರದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments