Webdunia - Bharat's app for daily news and videos

Install App

ಬಿಜೆಪಿ ಸೇರಿರೋ ಉಮೇಶ್ ಜಾಧವ ಮುಂಬೈಗೆ ಹೋಗಿದ್ದೇಕೆ ಗೊತ್ತಾ?

Webdunia
ಸೋಮವಾರ, 11 ಮಾರ್ಚ್ 2019 (15:47 IST)
ಆಪರೇಷನ್ ಕಮಲ ಮೂಲಕ ಬಿಜೆಪಿಗೆ ಸೇರ್ಪಡೆಗೊಂಡಿರುವ ಉಮೇಶ್ ಜಾಧವರ ತಮ್ಮ ಮುಂಬೈ ಪ್ರವಾಸದ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ.

ಉಮೇಶ್ ಜಾಧವ್ ಮುಂಬೈ ಭೇಟಿ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದು, ರಾಮರಾವ್ ಮಹಾರಾಜರ ಕರೆ ಮೇರೆಗೆ ಮುಂಬೈಗೆ ಹೋಗಿದ್ದೆ. ಸೇವಾಲಾಲ್ ಚೌಕ್ ಉದ್ಘಾಟನೆ ಹಿನ್ನೆಲೆಯಲ್ಲಿ ಮುಂಬೈಗೆ ಭೇಟಿ ನೀಡಿದ್ದೆ. ಇದೇ ಸಂದರ್ಭದಲ್ಲಿ ಗುಳೇ ಹೋಗಿರುವ ಕಲಬುರ್ಗಿ ಕ್ಷೇತ್ರದ ಮತದಾರರನ್ನೂ ಭೇಟಿಯಾಗಿದ್ದೇನೆ ಎಂದರು.

ಇನ್ನು ಸುಮಾರು 50 ಮತದಾರರು ಮುಂಬೈಯಲ್ಲಿ ದುಡಿಮೆಗೆಂದು ಬಂದಿದ್ದಾರೆ. ಮತದಾನದ ದಿನದಂದು ಬಂದು ಮತ ಹಾಕುವಂತೆ ಮನವಿ ಮಾಡಕೊಂಡು ಬಂದಿದ್ದೇನೆ. ನಮ್ಮ ಸಮುದಾಯದ ಜೊತೆಗೆ ಇತರೆ ಸಮುದಾಯದ ಜನರೂ ದುಡಿಮೆಗೆಂದು ಹೋಗಿದ್ದಾರೆ. ಅವರ ಮತಗಳೂ ಅಮೂಲ್ಯವಾಗಿದ್ದು, ಅವರ ಬೆಂಬಲ ಕೋರಿ ಮನವಿ ಮಾಡಿದ್ದೇನೆ ಅಂತ ಕಲಬುರಗಿಯಲ್ಲಿ ಉಮೇಶ್ ಜಾಧವ್ ಹೇಳಿಕೆ ನೀಡಿದ್ದಾರೆ.  

   

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments