Select Your Language

Notifications

webdunia
webdunia
webdunia
webdunia

ಬಳ್ಳಾರಿಯಲ್ಲಿ ಮತದಾರರು ಮತದಾನ ಮಾಡಲು ಹಿಂದೇಟು ಹಾಕಿದ್ದೇಕೆ ಗೊತ್ತಾ?

ಬಳ್ಳಾರಿಯಲ್ಲಿ ಮತದಾರರು ಮತದಾನ ಮಾಡಲು ಹಿಂದೇಟು ಹಾಕಿದ್ದೇಕೆ ಗೊತ್ತಾ?
ಬಳ್ಳಾರಿ , ಗುರುವಾರ, 5 ಡಿಸೆಂಬರ್ 2019 (11:52 IST)
ಬಳ್ಳಾರಿ : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ. ಆದರೆ ಬಳ್ಳಾರಿಯ ಮುದ್ದಾಪುರ ಗ್ರಾಮದ ಮತದಾರರು ಮಾತ್ರ ಮತದಾನ ಮಾಡಲು ಹಿಂದೇಟು ಹಾಕಿದ್ದಾರೆ.


ಬಳ್ಳಾರಿ ಜಿಲ್ಲೆಯ ಮುದ್ದಾಪುರ ಗ್ರಾಮದಲ್ಲಿ ಸುಮಾರು 1300 ಮತದಾರರಿದ್ದು, ಆದರೆ ಈವರೆಗೆ ಕೇವಲ 21 ಮತದಾರರು ಮಾತ್ರ ಮತ ಚಲಾಯಿಸಿದ್ದಾರೆ. ಉಳಿದವರು ತಮ್ಮ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಿ ಕೊಡದ ಹಿನ್ನಲೆಯಲ್ಲಿ ಮತದಾನ ಮಾಡಲು ಹಿಂದೇಟು ಹಾಕಿದ್ದಾರೆ.

 

ಈಗಾಗಲೇ ಸ್ಥಳೀಯ ಅಧಿಕಾರಿಗಳು ಮತದಾರರಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದರೂ ಕೂಡ ಅವರ ಮನವಿಯನ್ನು ಲೆಕ್ಕಿಸದೆ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಬಳ್ಳಾಪುರದ ಮತಗಟ್ಟೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿದ ಪೊಲೀಸ್