Webdunia - Bharat's app for daily news and videos

Install App

ಯಶ್ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿದ್ದೆಲ್ಲಿ ಗೊತ್ತಾ?

Webdunia
ಶುಕ್ರವಾರ, 21 ಡಿಸೆಂಬರ್ 2018 (15:52 IST)
ವಿವಾದದ ನಡುವೆಯೂ ಬಹುತೇಕ ಕಡೆಗಳಲ್ಲಿ ತೆರೆಕಂಡ ಕೆಜಿಎಫ್ ಸಿನಿಮಾಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಯಶ್ ಅಭಿಮಾನಿಗಳಲ್ಲಿದ್ದ ಆತಂಕ ದೂರವಾಗಲು ಚಿತ್ರ ಬಿಡುಗಡೆಗೊಂಡಿದೆ. ತುಮಕೂರು ನಗರದ ಮೂರು ಚಿತ್ರಮಂದಿಗಳಲ್ಲಿ ಚಿತ್ರಪ್ರದರ್ಶನ ಕಾಣುತ್ತಿದೆ.

ಕಿಕ್ಕಿರಿದು ಸೇರಿರುವ ರಾಕಿಂಕ್ ಸ್ಟಾರ್ ಅಭಿಮಾನಿಗಳು, ಯಶ್ ಕಟೌಟಿಗೆ ಕ್ಷೀರಾಭಿಷೇಕ ಮಾಡಿ ತಮ್ಮ ಅಭಿಮಾನ ಮೆರೆದರು.
ನ್ಯಾಯಲಯದ ಮೆಟ್ಟಿಲೇರಿದ್ದ ಕೆಜಿಎಫ್ ಸಿನಿಮಾ ಬಿಡುಗಡೆ ಬಗ್ಗೆ ಅಭಿಮಾನಿಗಳು ಆತಂಕದಲ್ಲಿದ್ದರು.  ಆದರೆ ಚಿತ್ರ ಬಿಡುಗಡೆಗೊಂಡಿದ್ದರಿಂದಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಯಶ್ ಫ್ಯಾನ್ಸ್.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments