ಯಶ್ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿದ್ದೆಲ್ಲಿ ಗೊತ್ತಾ?

Webdunia
ಶುಕ್ರವಾರ, 21 ಡಿಸೆಂಬರ್ 2018 (15:52 IST)
ವಿವಾದದ ನಡುವೆಯೂ ಬಹುತೇಕ ಕಡೆಗಳಲ್ಲಿ ತೆರೆಕಂಡ ಕೆಜಿಎಫ್ ಸಿನಿಮಾಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಯಶ್ ಅಭಿಮಾನಿಗಳಲ್ಲಿದ್ದ ಆತಂಕ ದೂರವಾಗಲು ಚಿತ್ರ ಬಿಡುಗಡೆಗೊಂಡಿದೆ. ತುಮಕೂರು ನಗರದ ಮೂರು ಚಿತ್ರಮಂದಿಗಳಲ್ಲಿ ಚಿತ್ರಪ್ರದರ್ಶನ ಕಾಣುತ್ತಿದೆ.

ಕಿಕ್ಕಿರಿದು ಸೇರಿರುವ ರಾಕಿಂಕ್ ಸ್ಟಾರ್ ಅಭಿಮಾನಿಗಳು, ಯಶ್ ಕಟೌಟಿಗೆ ಕ್ಷೀರಾಭಿಷೇಕ ಮಾಡಿ ತಮ್ಮ ಅಭಿಮಾನ ಮೆರೆದರು.
ನ್ಯಾಯಲಯದ ಮೆಟ್ಟಿಲೇರಿದ್ದ ಕೆಜಿಎಫ್ ಸಿನಿಮಾ ಬಿಡುಗಡೆ ಬಗ್ಗೆ ಅಭಿಮಾನಿಗಳು ಆತಂಕದಲ್ಲಿದ್ದರು.  ಆದರೆ ಚಿತ್ರ ಬಿಡುಗಡೆಗೊಂಡಿದ್ದರಿಂದಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಯಶ್ ಫ್ಯಾನ್ಸ್.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಪಿಎಲ್ ಟಿಕೆಟ್‌ಗಾಗಿ ಪಟ್ಟು ಹಿಡಿದ ಶಾಸಕರಿಗೆ ಗುಡ್‌ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್‌

₹10ಕ್ಕೆ 5 ಸಿಗುತ್ತಿದ್ದ ಲಿಂಬೆ ಇದೀಗ ಕೇವಲ 2, ಇದೆಲ್ಲ ಬಿಸಿಲ ಪ್ರಭಾವ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಕರಡಿ ಕೊನೆಗೂ ಸೆರೆ

ಕಳೆದ ತಿಂಗಳು ಪ್ರೀತಿಸಿ ವಿವಾಹವಾಗಿದ್ದ ಉದ್ಯಮಿ, ಆತ್ಮಹತ್ಯೆಗೆ ಶರಣು

ಬನ್ನೇರುಘಟ್ಟ ಬಳಿ ರಾತ್ರಿ ವಾಹನ ಚಲಾಯಿಸುವುದೆಂದರೆ ಭಯ, ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments