Webdunia - Bharat's app for daily news and videos

Install App

ಸಿ.ಪಿ.ಯೋಗೇಶ್ವರ್ ಮೇಲೆ ಮುತ್ತಿಗೆ ಹಾಕಲು ಯುವ ಜನತಾ ದಳದ ಕಾರ್ಯಕರ್ತರು ಯತ್ನಿಸಿದ್ದೇಕೆ ಗೊತ್ತಾ?

Webdunia
ಭಾನುವಾರ, 28 ಫೆಬ್ರವರಿ 2021 (11:53 IST)
ಬೆಂಗಳೂರು : ಸಚಿವ ಸಿ.ಪಿ.ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಯುವ ಜನತಾ ದಳದ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಮೇಲೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನ ನಡೆಸಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ ಇದ್ದ ಹೋಟೆಲ್ ಬಳಿ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.  ಧರಣಿ ಮಾಹಿತಿ ತಿಳಿದ ಸಚಿವ ಸಿ.ಪಿ.ಯೋಗೇಶ್ವರ್ ಸರ್ಕ್ಯೂಟ್ ಹೌಸ್ ಗೆ ತೆರಳಿದ್ದರು. ಬಳಿಕ ಹೋಟೆಲ್ ಗೆ ವಾಪಸಾಗದೆ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಹಾಗಾಗಿ ಹೆದರಿ ಓಡಿದ್ರು ಎಂದು ಧರಣಿ ನಿರತರು ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments