Webdunia - Bharat's app for daily news and videos

Install App

ಸಿ.ಪಿ.ಯೋಗೇಶ್ವರ್ ಮೇಲೆ ಮುತ್ತಿಗೆ ಹಾಕಲು ಯುವ ಜನತಾ ದಳದ ಕಾರ್ಯಕರ್ತರು ಯತ್ನಿಸಿದ್ದೇಕೆ ಗೊತ್ತಾ?

Webdunia
ಭಾನುವಾರ, 28 ಫೆಬ್ರವರಿ 2021 (11:53 IST)
ಬೆಂಗಳೂರು : ಸಚಿವ ಸಿ.ಪಿ.ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಯುವ ಜನತಾ ದಳದ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಮೇಲೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನ ನಡೆಸಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ ಇದ್ದ ಹೋಟೆಲ್ ಬಳಿ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.  ಧರಣಿ ಮಾಹಿತಿ ತಿಳಿದ ಸಚಿವ ಸಿ.ಪಿ.ಯೋಗೇಶ್ವರ್ ಸರ್ಕ್ಯೂಟ್ ಹೌಸ್ ಗೆ ತೆರಳಿದ್ದರು. ಬಳಿಕ ಹೋಟೆಲ್ ಗೆ ವಾಪಸಾಗದೆ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಹಾಗಾಗಿ ಹೆದರಿ ಓಡಿದ್ರು ಎಂದು ಧರಣಿ ನಿರತರು ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments