Webdunia - Bharat's app for daily news and videos

Install App

ಜನ ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವಾಗ ಸಾಧನಾ ಸಮಾವೇಶ ಬೇಕಾ…?

Webdunia
ಶುಕ್ರವಾರ, 20 ಅಕ್ಟೋಬರ್ 2017 (19:24 IST)
ಹುಬ್ಬಳ್ಳಿ: ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ ಸಾಧನಾ ಸಮಾವೇಶ ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಲಕ್ಷ್ಮೀ ಪೂಜೆ ನಂತರ ಮಾತನಾಡಿ ಅವರು, ನಾಲ್ಕು ವರ್ಷದಿಂದ ಸರ್ಕಾರದ ಸಾಧನೆ ಶೂನ್ಯವಾಗಿದೆ. ಯಾವುದೇ ಸಾಧನೆ ಮಾಡದೆ ಈಗ ಚುನಾವಣೆ ಸಮೀಸುತ್ತಿದ್ದಂತೆ ಸಾಧನಾ ಸಮಾವೇಶ ನಡೆಸಲು ಹೊರಟಿದೆ ಎಂದರು.

ರಾಜ್ಯದಲ್ಲಿ ಜನ ಅತಿವೃಷ್ಟಿಯಿಂದ ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಾಧನಾ ಸಮಾವೇಶ ಮಾಡುವುದು ಬೇಕೆ ಎಂದು ಪ್ರಶ್ನಿಸಿದ್ದಾರೆ. ನಿಜವಾದ ಸಾಧನೆ ಮಾಡಿದ್ರೆ ವರ್ಷಕ್ಕೊಂದು ಸಮಾವೇಶ ಮಾಡಬೇಕಿತ್ತು. ಸರ್ಕಾರದ ಆಡಳಿತ ನಿಂತ ನೀರಾಗಿದೆ. ಸಮಾವೇಶಗಳಿಗೆ ಫಲಾನುಭವಿಗಳನ್ನು ಅಧಿಕಾರಿಗಳ ಮೂಲಕ ಆಮಿಷವೊಡ್ಡಿ ಕರೆದುಕೊಂಡು ಬರಲಾಗುತ್ತಿದೆ. ಸರ್ಕಾರವೇ ನೇರವಾಗಿ ಭ್ರಷ್ಟಾಚಾರಕ್ಕೆ ಇಂಬು ಕೊಡುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments