Webdunia - Bharat's app for daily news and videos

Install App

ತಗ್ಗಿ ಬಗ್ಗಿ ನಡೆಯಲು ಬೆಂಗಳೂರನ್ನು ನಿಮ್ಮ ಜಹಗೀರು ಅಂದುಕೊಂಡಿದ್ದೀರಾ: ಡಿಕೆಶಿಗೆ ಕೌಂಟರ್‌ ಕೊಟ್ಟ ಆರ್‌ ಅಶೋಕ್

Sampriya
ಗುರುವಾರ, 7 ನವೆಂಬರ್ 2024 (14:07 IST)
ಬೆಂಗಳೂರು: ಅನುದಾನ ಕೇಳಿದ ಸಂಸದ ತೇಜಸ್ವಿ ಸೂರ್ಯಗೆ ನನ್ನ ಜತೆ ತಗ್ಗಿ ಬಗ್ಗಿ ಇರಬೇಕೆಂದು ವಾರ್ನ್‌ ಮಾಡಿದ ಡಿಕೆ ಶಿವಕುಮಾರ್ ನಡೆಗೆ ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂದ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು - ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿಮುತ್ತುಗಳು.

ಸನ್ಮಾನ್ಯ ಡಿಕೆ ಶಿವಕುಮಾರ್‌ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ? ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ.

ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ.

ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments