Webdunia - Bharat's app for daily news and videos

Install App

ಪಬ್ಲಿಕ್ ನಲ್ಲಿ ಆ ಕೆಲಸ ಮಾಡಿದ್ದಕ್ಕೆ ಕೊಂದೇ ಬಿಡೋದಾ?

Webdunia
ಮಂಗಳವಾರ, 16 ಜುಲೈ 2019 (16:55 IST)
ಯುವಕನೊಬ್ಬನನ್ನು ಸಾರ್ವಜನಿಕ ಪ್ರದೇಶದಲ್ಲಿ ಆ ಕೆಲಸ ಮಾಡಿದ್ದಕ್ಕೆ ಕೊಲೆ ಮಾಡಲಾಗಿದೆ.

ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಅಂಕಿತ್ ಕೊಲೆಯಾದ ದುರ್ದೈವಿಯಾಗಿದ್ದು, ದೆಹಲಿಯ ತಿಲಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡಿದ್ದೇ ಅಂಕಿತ್ ಕೊಲೆಯಾಗಲ ಕಾರಣವಾಗಿದೆ. ಅಂಕಿತ್ ಹಾಗೂ ಆ ಪ್ರದೇಶದ ನಿವಾಸಿ ರವಿ ನಡುವೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ವಾಗ್ವಾದ ನಡೆದಿದೆ. ಆಗ ರವಿ ಎಂಬಾತ ಅಂಕಿತ್ ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಪ್ರಕರಣದಲ್ಲಿ ರವಿ ಯ ಸ್ನೇಹಿತರ ಕೈವಾಡ ಇದೆಯಾ ಅನ್ನೋ ಕುರಿತು ಪೊಲೀಸರು ತನಿಖೆ ಶುರುಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments