Select Your Language

Notifications

webdunia
webdunia
webdunia
webdunia

ಪತ್ನಿಯನ್ನು ಕೊಂದ ಡಾಕ್ಟರ್ ಕೇಸ್ ; ಪ್ರೇಯಸಿ ಆತ್ಮಹತ್ಯೆಗೆ ಶರಣು

ಪತ್ನಿಯನ್ನು ಕೊಂದ ಡಾಕ್ಟರ್ ಕೇಸ್ ; ಪ್ರೇಯಸಿ ಆತ್ಮಹತ್ಯೆಗೆ ಶರಣು
ಬೆಂಗಳೂರು , ಭಾನುವಾರ, 23 ಫೆಬ್ರವರಿ 2020 (17:00 IST)
ಪತ್ನಿ ಕವಿತಾಳನ್ನು ಕೊಂದು ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ದಂತವೈದ್ಯನ ಪ್ರೇಯಸಿಯೂ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಿಕ್ಕಮಗಳೂರಿನ ದಂತವೈದ್ಯ ಡಾ.ರೇವಂತ್ ತನ್ನ ಪತ್ನಿ ಕವಿತಾಳನ್ನು ಕೊಲೆ ಮಾಡಿ ಆ ಬಳಿಕ ಪೊಲೀಸ್ ತನಿಖೆಗೆ ಹೆದರಿ ತಾನೂ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದನು.

ಡಾಕ್ಟರ್ ರೇವಂತ್ ನ ಪ್ರೇಯಸಿ ಹರ್ಷಿತಾ ತನ್ನ ಪ್ರಿಯಕರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಕ್ರಮ ಸಂಬಂಧ ಹೊಂದಿದ್ದ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ, ಇವರ ಕಾರಣದಿಂದಾಗಿ ಮೂವರು ಮಕ್ಕಳು ಅನಾಥರಾಗಿ, ಪತ್ನಿ ಕೊಲೆಗೀಡಾಗಿದ್ದಾಳೆ.




Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಷ್ಠೆಗಾಗಿ ಬಿಜೆಪಿಗರ ನಡುವೆ ಪೈಪೋಟಿ ; ಡಿಸಿಸಿ ಬ್ಯಾಂಕ್ ಗದ್ದುಗೆ ಗುದ್ದಾಟ ಶುರು